ಭಾರತದಲ್ಲಿ ಮಂದಿರ, ಮಸೀದಿ ಕಟ್ಟುವ ಸ್ವಾತಂತ್ರ್ಯವಿದೆ, ಜಗತ್ತಿನ ಹಲವೆಡೆ ಅಸಾಧ್ಯ: ಮಿಶ್ರಾ

ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಭಾರತದ ಮೇಲೆ ಸುಳ್ಳು ಆರೋಪ ಹೊರಿಸಲಾಗುತ್ತಿತ್ತು.

Team Udayavani, Oct 12, 2021, 5:21 PM IST

ಭಾರತದಲ್ಲಿ ಮಂದಿರ, ಮಸೀದಿ ಕಟ್ಟುವ ಸ್ವಾತಂತ್ರ್ಯವಿದೆ, ಜಗತ್ತಿನ ಹಲವೆಡೆ ಅಸಾಧ್ಯ: ಮಿಶ್ರಾ

ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿಯ ನೂತನ ಶಕೆ ಆರಂಭವಾಗಲು ಕಾರಣೀಭೂತರಾಗಿದ್ದಾರೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ ಎಚ್ ಆರ್ ಸಿ)ದ ಮುಖ್ಯಸ್ಥ, ಸುಪ್ರೀಂಕೋರ್ಟ್ ಮಾಜಿ ಜಡ್ಜ್ ಅರುಣ್ ಮಿಶ್ರಾ ಅವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ರಾಷ್ಟ್ರ ರಾಜಕಾರಣದಲ್ಲೇ ಮುಂದುವರೆಯುವೆ : ಸಂಸದ ಬಿ.ವೈ.ರಾಘವೇಂದ್ರ

ಎಮ್ ಎಚ್ ಆರ್ ಸಿಯ 28ನೇ ಸ್ಥಾಪಕ ವರ್ಷಾಚರಣೆ ಸಮಾರಂಭ ಉದ್ದೇಶಿಸಿ ಮಾತನಾಡಿದ ಮಿಶ್ರಾ,ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಅಭಿವೃದ್ಧಿ ಶಕೆ ಮತ್ತು ಶಾಂತಿ ನೆಲೆಸಲು ಶಾ ಅವರ ಅವಿರತ ಪ್ರಯತ್ನವನ್ನು ಶ್ಲಾಘಿಸಿದರು.

ಜಮ್ಮು-ಕಾಶ್ಮೀರದಲ್ಲಿ ನೂತನ ಶಕೆ ಆರಂಭವಾಗಲು ಕಾರಣಕರ್ತರಾದವರು ನೀವು ಮಿಸ್ಟರ್ ಶಾ ಎಂದು ಮಿಶ್ರಾ ಅವರು ಹೇಳಿದರು. ಜಮ್ಮು-ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಭಾರತದ ಮೇಲೆ ಸುಳ್ಳು ಆರೋಪ ಹೊರಿಸಲಾಗುತ್ತಿತ್ತು. ಇದನ್ನು ನಾವು ಖಂಡಿಸಲೇಬೇಕಾಗಿತ್ತು ಎಂದು ಮಿಶ್ರಾ ಹೇಳಿದರು.

ಭಾರತ ಪ್ರತಿಯೊಂದು ಧರ್ಮದ ಸಾಮರಸ್ಯ ಕಾಪಾಡುತ್ತದೆ. ಈ ದೇಶದಲ್ಲಿ ಆಯಾ ಧರ್ಮದವರು ದೇವಸ್ಥಾನ ಅಥವಾ ಮಸೀದಿ ಅಥವಾ ಚರ್ಚ್ ಗಳನ್ನು ನಿರ್ಮಿಸುವ ಅಧಿಕಾರ ಹೊಂದಿದ್ದಾರೆ. ಆದರೆ ಜಗತ್ತಿನ ಹಲವು ದೇಶಗಳಲ್ಲಿ ಇಂತಹ ಸ್ವಾತಂತ್ರ್ಯ ಇಲ್ಲ ಎಂದು ಮಿಶ್ರಾ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.