ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ: ಪವಾರ್‌


Team Udayavani, Jun 12, 2019, 4:11 PM IST

sharad-pawar

ಮುಂಬಯಿ: ಪಕ್ಷದಲ್ಲಿ ಕೇವಲ ಗ್ರಾಮೀಣ ಮುಖಗಳು ಎಂದು ಗುರುತಿಸಿಕೊಂಡ ಎನ್‌ಸಿಪಿಯು ಬದಲಾವಣೆ ಕಾಣುವ ಜತೆಗೆ ನಗರ ಪ್ರದೇಶಗಳಲ್ಲಿ, ಪಕ್ಷದ ಬಲವನ್ನು ಹೆಚ್ಚಿಸಲು ಅಧಿಕ ಶ್ರಮ ಪಡಬೇಕು. ಹಾಗಾಗಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹೇಳಿದ್ದಾರೆ.

ಪಕ್ಷದ ಕಾರ್ಯಚಟುವಟಿಕೆ ಪದ್ಧತಿ ಬದಲಾವಣೆ ಮಾಡುವ ಜತೆಗೆ ಸಾಮಾಜಿಕ ಮಾಧ್ಯಮದ ಪ್ರಚಾರ ಮತ್ತು ಸಾರ್ವಜನಿಕರ ಸಂವಾದದ ಕಡೆಗೆ ಹೆಚ್ಚು ಗಮನ ಹರಿಸಬೇಕೆಂದು ಹೇಳಿದ್ದಾರೆ. ಪಕ್ಷದ 20ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಜತೆ ಸಂವಾದ ನಡೆಸಿದ ಪವಾರ್‌ ಅವರು, ಎನ್‌ಸಿಪಿಯ ಗುರುತಿಸಿಕೊಂಡಿದ್ದು, ಗ್ರಾಮೀಣ ಮುಖಗಳಿಂದ ಆದರೆ ಜನಸಂಖ್ಯೆಯ ಶೇ.50ರಷ್ಟು ನಗರ ಪ್ರದೇಶಗಳಲ್ಲಿ ವಾಸವಾಗಿದ್ದಾರೆ. ಪ್ರಸಕ್ತ ಹೆಚ್ಚಿನ ತಾಲೂಕುಗಳು ನಗರೀಕರಣವಾಗಿದೆ. ಅದಲ್ಲದೆ ಮುಂಬಯಿಯಂಥ‌ ಮಹಾನ ಗರದಲ್ಲಿ ಪಕ್ಷದ ಕಾರ್ಯಗಳಲ್ಲಿ ಕೊರತೆ ಕಾಣುತ್ತಿದೆ ಎನ್ನುವುದನ್ನು ದಯವಿಟ್ಟು ಸ್ವೀಕರಿಸುವ ಜತೆಗೆ ಅದರಲ್ಲಿ ಸುಧಾರಣೆ ಕಂಡುಕೊಳ್ಳುವ ಆವಶ್ಯಕತೆಯಿದೆ.

ಮುಂಬಯಿಯ ಎಲ್ಲ ರಾಜ್ಯಗಳ ನಾಗರಿಕರಿಂದ ಪ್ರತಿನಿಧಿಸುತ್ತಿದ್ದು, ಮುಂಬಯಿಯಲ್ಲಿ ತೆಲುಗು ಸಮುದಾಯದ ಪ್ರಮುಖ ರ ಕೊಡುಗೆ ಇದ್ದು, ಎಲ್ಲ ಸಂಘಟನೆಗಳನ್ನು ಜತೆಗೆ ತೆಗೆದುಕೊಂಡು ಕೆಲಸ ಮಾಡುವ ಎಂದು ಪವಾರ್‌ ಹೇಳಿದ್ದಾರೆ.

ಯುವ ಪೀಳಿಗೆಯು ನಮ್ಮ ಪಕ್ಷದ ಪರವಾಗಿ ಸಿದ್ಧವಾಗಿರಬೇಕು. ನಾಗರಿಕರಿಗಾಗಿ ಪಕ್ಷದಲ್ಲಿ ಬದಲಾವಣೆ ಕಾಣಬೇಕಾಗುತ್ತದೆ ಎಂದು ಹೇಳಿದ್ದಾರೆ.

ಗುಹೆ ಭೇಟಿಗೆ ಟೀಕೆ
ಪ್ರಧಾನಿ ಮೋದಿಯವರ ಕಾರ್ಯ ಪ್ರದ್ಧತಿ ಟೀಕಿಸಿದ ಪವಾರ್‌ ಅವರು, ದೇಶದಲ್ಲಿ ಕೋಮುವಾದವನ್ನು ಹರಡುವ ಕಾರ್ಯ ಆಡಳಿತಾರೂಢ ಪಕ್ಷ ಮಾಡುತ್ತಿದೆ. ನಮ್ಮ ದೇಶದ ಪ್ರಧಾನಿ ಗುಹೆಗೆ ಹೋಗಿ ಕುಳಿತುಕೊಳ್ಳುತ್ತಾರೆ. ಅದರಲ್ಲಿ ಕೇಸರಿಯ ಬಟ್ಟೆ ಧರಿಸಿ ನೀವು ಜಗತ್ತಿಗೆ ಯಾವ ಸಂದೇಶ ನೀಡುತ್ತಿರಿ? ವಿಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಯುವಜನರನ್ನು ಆಧುನೀಕರಣದತ್ತ ಕೊಂಡೊಯ್ಯಬೇಕು. ಅದನ್ನು ಮಾಡುವ ಬದಲು ಕೇಸರಿ ಧರಿಸಿ ಪ್ರಧಾನಮಂತ್ರಿಯು ಗುಹೆಗಳಿಗೆ ಭೇಟಿ ನೀಡುತ್ತಿ¤ದ್ದಾರೆ ಎಂದು ಪವಾರ್‌ ಟೀಕಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.