ಗಣರಾಜ್ಯೋತ್ಸವಕ್ಕೆ ಹೊಸ ಅತಿಥಿ
Team Udayavani, Jan 11, 2021, 6:20 AM IST
ಹೊಸದಿಲ್ಲಿ: ಸುರಿನಾಮ್ ರಿಪಬ್ಲಿಕ್ನ ಅಧ್ಯಕ್ಷ, ಭಾರತೀಯ ಮೂಲದ ಚಂದ್ರಿಕಾಪ್ರಸಾದ್ ಸಂತೋಖೀ ಅವರು ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರಾಜಪಥದಲ್ಲಿ ನಡೆಯುವ ಪರೇಡ್ನಲ್ಲಿ ಸಂತೋಖೀ ಪಾಲ್ಗೊಳ್ಳುವುದು ಬಹುತೇಕ ಖಚಿತ ಎಂದು ಪ್ರಧಾನಿ ಕಾರ್ಯಾಲಯದ ಮೂಲಗಳು ತಿಳಿಸಿವೆ.
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ರದ್ದಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬೋರಿಸ್ ಈ ಬಾರಿಯ ಗಣರಾಜ್ಯ ದಿನದ ಅತಿಥಿ ಎಂದು ಈ ಹಿಂದೆ ಘೋಷಿಸಲಾಗಿತ್ತು.
…………………………………………………………………
ದಿನಬಳಕೆ ವಸ್ತುಗಳ ಬೆಲೆಯೇರಿಕೆ? :
ಹೊಸದಿಲ್ಲಿ: ಹಣದುಬ್ಬರ ಏರಿಕೆಯ ಒತ್ತಡವನ್ನು ಅನುಭವಿಸುತ್ತಿರುವ ದಿನಬಳಕೆಯ ವಸ್ತುಗಳ ಉತ್ಪಾದಕ ಕಂಪೆನಿ (ಎಫ್ಎಂಸಿಜಿ)ಗಳು ತಮ್ಮ ಹೊರೆಯನ್ನು ಗ್ರಾಹಕರ ಹೆಗಲಿಗೆ ವರ್ಗಾಯಿಸಲು ನಿರ್ಧರಿಸಿದ್ದು, ಜನಸಾಮಾನ್ಯರು ಮುಂದಿನ ದಿನಗಳಲ್ಲಿ ಹೆಚ್ಚು ಹಣ ವ್ಯಯಿಸಬೇಕಾಗಿ ಬರುವ ಸಾಧ್ಯತೆಯಿದೆ. ಕಚ್ಚಾ ವಸ್ತುಗಳ ಬೆಲೆಯೇರಿಕೆಯನ್ನು ಸದ್ಯ ಈ ಕಂಪೆನಿಗಳು ತಾಳಿಕೊಂಡಿವೆ. ಆದರೆ ದೀರ್ಘಕಾಲಿಕವಾಗಿ ಇದು ಸಾಧ್ಯವಿಲ್ಲ. ಹಾಗಾಗಿ ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಳ ಸಂಭವನೀಯ ಎಂದು ಮಾರುಕಟ್ಟೆ ಮೂಲಗಳು ಪ್ರತಿಪಾದಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ
Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ