ನ್ಯೂಸ್‌ ಪ್ರಿಂಟ್‌ ಆಮದು ಶುಲ್ಕ ರದ್ದು ಮಾಡಿ


Team Udayavani, Apr 2, 2020, 7:00 PM IST

ನ್ಯೂಸ್‌ ಪ್ರಿಂಟ್‌ ಆಮದು ಶುಲ್ಕ ರದ್ದು ಮಾಡಿ

ಹೊಸದಿಲ್ಲಿ: ಕೋವಿಡ್ 19 ನಿಂದಾಗಿ ಭಾರತೀಯ ಪತ್ರಿಕಾ ಕ್ಷೇತ್ರವು ತೀವ್ರ ಹಿನ್ನಡೆ ಅನುಭವಿಸುತ್ತಿದೆ. ಹೀಗಾಗಿ, ನ್ಯೂಸ್‌ ಪ್ರಿಂಟ್‌ ಮೇಲೆ ವಿಧಿಸಲಾಗುವ ಎಲ್ಲ ಆಮದು ಶುಲ್ಕವನ್ನು ರದ್ದು ಮಾಡಬೇಕು. ಎರಡು ವರ್ಷಗಳ ತೆರಿಗೆ ರಜೆ ನೀಡಬೇಕು ಎಂದು ಕೋರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಇಂಡಿಯನ್‌ ನ್ಯೂಸ್‌ ಪೇಪರ್‌ ಸೊಸೈಟಿ ಪತ್ರ ಬರೆದಿದೆ.

ಸದ್ಯಕ್ಕೆ ಪತ್ರಿಕಾ ವಲಯವು ಮೂರು ರೀತಿಯ ಸಂಕಷ್ಟಕ್ಕೆ ಒಳಗಾಗಿದೆ. ಒಂದೆಡೆ ಕೋವಿಡ್ 19 ವೈರಸ್‌ ದಾಳಿ, ಮತ್ತೂಂದೆಡೆ ಜಾಹೀರಾತಿನಲ್ಲಿ ಗಣನೀಯ ಇಳಿಕೆ ಮತ್ತು ನ್ಯೂಸ್‌ ಪ್ರಿಂಟ್‌ ಮೇಲಿನ ಕಸ್ಟಮ್ಸ… ಶುಲ್ಕವು ಪತ್ರಿಕಾ ರಂಗವನ್ನು ಊಹಿಸಲಾಗದಷ್ಟು ಬಿಕ್ಕಟ್ಟಿಗೆ ಸಿಲುಕಿದೆ. ಸ್ಥಳೀಯ ಪತ್ರಿಕೆಗಳಂತೂ ಅಲ್ಪಾವಧಿಯÇÉೇ ಸಂಪೂರ್ಣ ಪತನಗೊಳ್ಳುವ ಸ್ಥಿತಿಗೆ ತಲುಪಿವೆ.

ದೇಶಾದ್ಯಂತ ಲಾಕ್‌ ಡೌನ್‌ ನಿಂದಾಗಿ ಪತ್ರಿಕೆಯ ಪ್ರಸರಣವು ಕುಸಿದಿದೆ. ಜತೆಗೆ, ಜಾಹೀರಾತು ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವ ಕಾರಣ ಪತ್ರಿಕೆಗೆ ಅತ್ಯಗತ್ಯವಾದ ಆದಾಯದ ಮೂಲವೇ ಇಲ್ಲದಂತಾಗಿದೆ ಎಂದು ಪತ್ರದಲ್ಲಿ ಉÇÉೇಖೀಸಲಾಗಿದೆ.

ಕಳೆದ ವರ್ಷ, ನ್ಯೂಸ್‌ ಪ್ರಿಂಟ್‌ ಮೇಲೆ ಶೇ.10 ಆಮದು ಶುಲ್ಕ ವಿಧಿಸಿದ್ದರಿಂದ, ಒಟ್ಟು ಕಸ್ಟಮ್ಸ… ಶುಲ್ಕ ಶೇ.15ಕ್ಕೇರಿತ್ತು. ಪ್ರಸಕ್ತ ವರ್ಷ, ಕೇಂದ್ರ ಬಜೆಟ್‌ ನಲ್ಲಿ ಶೇ.10ರ ಶುಲ್ಕವನ್ನು ತೆಗೆದುಹಾಕಲಾಗಿದೆಯಾದರೂ, ಪತ್ರಿಕೆಗಳು ಈಗಲೂ ಶೇ.5 ಶುಲ್ಕ ಪಾವತಿಸಲೇಬೇಕಾಗುತ್ತದೆ. ಸದ್ಯದ ಪರಿಸ್ಥಿತಿಯನ್ನು ಮನಗಂಡು ಈ ಶುಲ್ಕವನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು ಎಂದೂ ವಿತ್ತ ಸಚಿವರಿಗೆ ಮಾಡಿದ ಮನವಿಯಲ್ಲಿ ಕೋರಲಾಗಿದೆ.

ಎಂಥ ಪ್ರತಿಕೂಲ ಸನ್ನಿವೇಶದಲ್ಲೂ ಮಾಧ್ಯಮಗಳ ಜವಾಬ್ದಾರಿ ಮಹತ್ವ¨ªಾಗಿರುತ್ತದೆ. ಅಂತೆಯೇ, ಕೋವಿಡ್ 19 ನಂತಹ ಸಾಂಕ್ರಾಮಿಕ ರೋಗ ವ್ಯಾಪಿಸುತ್ತಿರುವ ಈ ಸಂದರ್ಭದಲ್ಲೂ ನಮ್ಮೆಲ್ಲ ಪತ್ರಿಕೆಗಳೂ ಕರ್ತವ್ಯನಿಷ್ಠೆ ಮೆರೆಯುತ್ತಿವೆ. ಪತ್ರಿಕಾರಂಗದಲ್ಲಿ ಕಾರ್ಯನಿರ್ವಹಿಸುವವರು ತಮ್ಮ ಜೀವವನ್ನೇ ಪಣಕ್ಕಿಟ್ಟು, ಸಾರ್ವಜನಿಕರಿಗೆ ನೈಜ ಸುದ್ದಿಗಳನ್ನು ತಲುಪಿಸಲು ಅವಿರತವಾಗಿ ಶ್ರಮಿಸುತ್ತಿದ್ದಾರೆ ಎಂದೂ ಪತ್ರದಲ್ಲಿ ವಿವರಿಸಲಾಗಿದೆ.

ಇದೇ ವೇಳೆ, ಕಳೆದ ವರ್ಷ ಡಿಎನ್‌ಎ ಮತ್ತು ಫೈನಾನ್ಶಿಯಲ್‌ ಕ್ರೋನಿಕಲ್‌ ನಂಥ ಆಂಗ್ಲ ಪತ್ರಿಕೆ ಗಳು ತಮ್ಮ ಮುದ್ರಣ ಆವೃತ್ತಿಯನ್ನು ಸ್ಥಗಿತಗೊಳಿ ಸಿರುವುದು ಮತ್ತು ಮುಂಬಯಿನ ಆಫ್ಟರ್‌ನೂನ್‌ ಡಿಸ್ಪಾಚ್‌ ಮತ್ತು ಕೊರಿಯರ್‌
ಪತ್ರಿಕೆಗಳು ಸಂಪೂರ್ಣವಾಗಿ ಮುದ್ರಣ ನಿಲ್ಲಿಸಿರುವ ಕುರಿತೂ ಪತ್ರದಲ್ಲಿ ಉÇÉೇಖೀಸಿದ್ದು, ಈ ಕ್ಷೇತ್ರದ ಬಿಕ್ಕಟ್ಟಿನ ಕುರಿತು ಗಮನ ಸೆಳೆಯಲಾಗಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.