ಪರಿಸರಕ್ಕೆ ಹಾನಿ: ಮುಂಬಯಿ ಮಹಾನಗರ ಪಾಲಿಕೆಗೆ 29.75 ಕೋಟಿ ರೂ. ದಂಡ: NGT


Team Udayavani, Oct 30, 2020, 6:58 PM IST

ಪರಿಸರಕ್ಕೆ ಹಾನಿ: ಮುಂಬಯಿ ಮಹಾನಗರ ಪಾಲಿಕೆಗೆ 29.75 ಕೋಟಿ ರೂ. ದಂಡ: NGT

ಮುಂಬಯಿ: ನಗರದ ಒಳಚರಂಡಿಗಳನ್ನು ಸರಿಯಾಗಿ ಸಂಸ್ಕರಿಸದಿರುವುದು, ಕೊಳಚೆ ನೀರಿನಲ್ಲಿ ಘನತ್ಯಾಜ್ಯ, ಪ್ಲಾಸ್ಟಿಕ್‌ ಅನ್ನು ಸಮುದ್ರ, ಕೊಲ್ಲಿಯಲ್ಲಿ ಹರಿದುಬಿಡುವ ಮತ್ತು ಪರಿಸರಕ್ಕೆ ಹಾನಿ ಉಂಟು ಮಾಡಿದ ಕಾರಣಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಾಮಂಡಳಿ( ಎನ್‌ಜಿಟಿ)ಯು ಮುಂಬಯಿ ಮಹಾನಗರ ಪಾಲಿಕೆಗೆ 29.75 ಕೋಟಿ ರೂ. ದಂಡ ವಿಧಿಸಿದೆ.

2018ರಲ್ಲಿ ವನಶಕ್ತಿ ಪರಿಸರ ಸಂಸ್ಥೆಯ ಡಿ. ಸ್ಟಾಲಿನ್‌ ಅವರು ಈ ನಿಟ್ಟಿನಲ್ಲಿ ಎನ್‌ಜಿಟಿ ಅರ್ಜಿ ಸಲ್ಲಿಸಿದ್ದರು. ನಗರದ ಕೊಳಚೆನೀರನ್ನು ಸಂಸ್ಕರಣೆ ಮಾಡದೆ ಸಮುದ್ರಕ್ಕೆ ಹೊರಬಿಡುವುದರಿಂದ ನೀರಿನ ಮಾಲಿನ್ಯ ಹೆಚ್ಚಾಗುವುದರ ಬಗ್ಗೆ ಈ ಅರ್ಜಿಯಲ್ಲಿ ಹೇಳಲಾಯಿತು. ಕಳೆದ ಎರಡು ವರ್ಷಗಳಲ್ಲಿ, ಎನ್‌ಜಿಪಿ ಕಾಲಕಾಲಕ್ಕೆ ವಿವಿಧ ಸಮಸ್ಯೆಗಳನ್ನು ಎತ್ತಿದ್ದು, ಇದು ವಿವಿಧ ತಜ್ಞರ ವರದಿಗಳನ್ನು ಆಧರಿಸಿದೆ.

ನಗರದ ದೈನಂದಿನ ಶೇ.25 ರಷ್ಟು ಒಳಚರಂಡಿಯ ನೀರನ್ನು ಸಂಸ್ಕರಣೆಯಿಲ್ಲದೆ ಹೊರಹಾಕಲಾಗುತ್ತಿದೆ ಎಂಬ ವಿಜೆಟಿಐ ವರದಿಯನ್ನು ಎನ್‌ಜಿಟಿ ಪಡೆದಿದೆ. ಮನಪಾವು ತ್ಯಾಜ್ಯ ನೀರನ್ನು ಸಮುದ್ರಕ್ಕೆ ಹೊರಹಾಕುವ 85 ಸ್ಥಳಗಳಲ್ಲಿ ನೀರನ್ನು ಸರಿಯಾಗಿ ಸಂಸ್ಕರಿಸುವ ಅಗತ್ಯವನ್ನು ತಿಳಿಸಿದೆ. ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ತಿಂಗಳಿಗೆ 4.25 ಕೋಟಿ ರೂ.ಗಳಂತೆ ಇದುವರೆಗೆ 29.75 ಕೋಟಿ ರೂ.ಗಳ ದಂಡವನ್ನು ಪಾವತಿಸಲು 30 ದಿನಗಳ ಅವಧಿಯನ್ನು ಸಹ ನೀಡಿದೆ.

ತ್ಯಾಜ್ಯನೀರನ್ನು ಸಂಸ್ಕರಿಸದಿರುವ ವಿಷಯದ ಜೊತೆಗೆ ಕೊಳಚೆನೀರಿನಲ್ಲಿ ಕೊಳೆಯದ ತ್ಯಾಜ್ಯ ಹೆಚ್ಚಾಗುವುದನ್ನು ಎನ್‌ಜಿಟಿ ಗಮನಿಸಿದೆ. ಚರಂಡಿಗಳಲ್ಲಿ ತ್ಯಾಜ್ಯ ಬೆರೆಸದಂತೆ ವಿಸರ್ಜನೆಗಳಲ್ಲಿ ಬಲೆಗಳನ್ನು ಅಳವಡಿಸಲು ಆದೇಶ ಹೊರಡಿಸಲಾಗಿದೆ. ಸಮುದ್ರದಲ್ಲಿ ಕಲುಷಿತ ನೀರನ್ನು ಬೆರೆಸಿದ್ದರಿಂದ ಮ್ಯಾಂಗ್ರೋಸ್‌ಗಳಿಗೂ ಹಾನಿಯಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ನಷ್ಟವನ್ನು ತಪ್ಪಿಸಲು ಐಐಟಿ ಮುಂಬಯಿ ಸೂಚಿಸಿದ ತಂತ್ರವನ್ನು ಬಳಸುವುದನ್ನು ಕಡ್ಡಾಯವಾಗಿದೆ ಎಂದು ಎನ್‌ಜಿಟಿ ಹೇಳಿದೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.