ಬಟ್ಟೆ ಬಿಚ್ಚುವ ಶಿಕ್ಷೆ: 88 ವಿದ್ಯಾರ್ಥಿನಿಯರಿಗೆ ಪರಿಹಾರ, NHRC ಆದೇಶ


Team Udayavani, Jul 3, 2018, 4:55 PM IST

school-girls-600.jpg

ಹೊಸದಿಲ್ಲಿ : ಕಳೆದ ವರ್ಷ  ಶಿಕ್ಷಕರಿಂದ ಶಾಲೆಯಲ್ಲಿ ಶಿಕ್ಷೆಯ ರೂಪದಲ್ಲಿ ಬಲವಂತವಾಗಿ ಬಟ್ಟೆ ಬಿಚ್ಚುವ ಅಮಾನವೀಯ ಶಿಕ್ಷೆಗೆ ಗುರಿಯಾಗಿದ್ದ  88 ಶಾಲಾ ಬಾಲಕಿಯರಿಗೆ ತಲಾ 5,000 ರೂ. ನಗದು ಪರಿಹಾರ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಅರುಣಾಚಲ ಪ್ರದೇಶ ಸರಕಾರಕ್ಕೆ ಆದೇಶಿಸಿದೆ.

ಕಳೆದ ವರ್ಷ ನವೆಂಬರ್‌ 23ರಂದು ಪಾಪಂ ಪಾರೆ ಜಿಲ್ಲೆಯ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದ 6 ಮತ್ತು 7ನೇ ತರಗತಿಯ 88 ವಿದ್ಯಾರ್ಥಿನಿಯರು ತಮ್ಮ ಶಾಲೆಯ ಮುಖ್ಯೋಪಾಧ್ಯಾಯರ ನಿಂದಿಸುವ ಅಶ್ಲೀಲ ಪದಗಳನ್ನು  ಕಾಗದದ ತುಂಡೊಂದರಲ್ಲಿ ಬರೆದಿದ್ದರು ಎನ್ನಲಾಗಿತ್ತು. ಆದರೆ ವಿದ್ಯಾರ್ಥಿನಿಯರು ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದರು. ಹಾಗಿದ್ದರೂ ಈ “ಅಪರಾಧ’ಕ್ಕಾಗಿ ಆ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಬಲವಂತದಿಂದ “ಬಟ್ಟೆ ಬಿಚ್ಚುವ’ ಅಮಾನವೀಯ ಶಿಕ್ಷೆಯನ್ನು ನೀಡಲಾಗಿತ್ತು. 

ಈ ಘಟನೆ ಕುರಿತ ವರದಿಯನ್ನು ಸ್ವಪ್ರೇರಣೆಯಿಂದ ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಅರುಣಾಚಲ ಪ್ರದೇಶ ಸರಕಾರಕ್ಕೆ ಮತ್ತು ಕೇಂದ್ರ ಮಾನವ ಅಭಿವೃದ್ಧಿ ಸಚಿವಾಲಯಕ್ಕೆ ನೊಟೀಸ್‌ ಜಾರಿ ಮಾಡಿತ್ತು. 

ತರಗತಿಯಲ್ಲಿ ಬಟ್ಟೆ ಬಿಚ್ಚುವ ಅಮಾನವೀಯ ಶಿಕ್ಷೆಗೆ ಗುರಿಯಾಗಿದ್ದ 88 ವಿದ್ಯಾರ್ಥಿನಿಯರಿಗೆ ತಲಾ 5,000 ರೂ. ಪರಿಹಾರ ಪಾವತಿಸಿರುವ ಸಾಕ್ಷ್ಯವನ್ನು ಮತ್ತು ಬದ್ದತೆ ಕಾಯ್ದ ವರದಿಯನ್ನು ನಾಲ್ಕು ವಾರಗಳಿಗೆ ತನಗೆ ಸಲ್ಲಿಸತಕ್ಕದ್ದು ಎಂದು ಎನ್‌ಎಚ್‌ಆರ್‌ಸಿ ಅರುಣಾಚಲ ಪ್ರದೇಶ ಸರಕಾರಕ್ಕೆ ಆದೇಶಿಸಿದೆ. 

Ad

ಟಾಪ್ ನ್ಯೂಸ್

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Rahul-CM-DCM

ನಾಳೆ ರಾಹುಲ್‌ ಜತೆ ಸಿಎಂ, ಡಿಸಿಎಂ ಸಭೆ: ಮೇಲ್ಮನೆ ಆಯ್ಕೆಗೆ ಒಪ್ಪಿಗೆ ಪಡೆವ ಸಾಧ್ಯತೆ

Trump-Musk

ಅಧ್ಯಕ್ಷ ಟ್ರಂಪ್‌ vs ಉದ್ಯಮಿ ಎಲಾನ್‌ ಮಸ್ಕ್: ಅಮೆರಿಕದಲ್ಲಿ ಸ್ನೇಹಿತರ ಸವಾಲ್‌!

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

Lucknow: ಹಾಲಿನ ಕ್ಯಾನ್‌ನೊಳಗೆ ಉಗುಳಿದ ವ್ಯಕ್ತಿಯ ಬಂಧನ!

Lucknow: ಹಾಲಿನ ಕ್ಯಾನ್‌ನೊಳಗೆ ಉಗುಳಿದ ವ್ಯಕ್ತಿಯ ಬಂಧನ!

ಕನಿಷ್ಠ ಮೊತ್ತವಿರದ ಖಾತೆ ಮೇಲಿನ ದಂಡ ರದ್ದಿಗೆ ಬ್ಯಾಂಕ್‌ಗಳ ಚಿಂತನೆ?

ಕನಿಷ್ಠ ಮೊತ್ತವಿರದ ಖಾತೆ ಮೇಲಿನ ದಂಡ ರದ್ದಿಗೆ ಬ್ಯಾಂಕ್‌ಗಳ ಚಿಂತನೆ?

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Parameshawar

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.