![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಈ PHCಯಲ್ಲಿ Ward Boyಯೇ ವೈದ್ಯ, ಫಾರ್ಮಾಸಿಸ್ಟ್: NHRC notice
Team Udayavani, Jan 3, 2018, 4:49 PM IST
![Medicines-700.jpg](https://www.udayavani.com/wp-content/uploads/2018/01/3/Medicines-700-620x345.jpg)
ಲಕ್ನೋ : ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿನ ಸರಕಾರಿ ಆರೋಗ್ಯ ಕೇಂದ್ರವೊಂದರಲ್ಲಿ ವಾರ್ಡ್ ಬಾಯ್ ಒಬ್ಬ ವೈದ್ಯನಾಗಿ ಮತ್ತು ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂಬ ಆರೋಪಗಳ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಉತ್ತರ ಪ್ರದೇಶ ಸರಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ಬಾರಾಬಂಕಿ ಜಿಲ್ಲೆಯ ಸರಾಯ್ ಗೋಪಿ ಸಾರ್ವಜನಿಕ ಆರೋಗ್ಯ ಕೇ,ದ್ರದಲ್ಲಿ ವಾರ್ಡ್ ಬಾಯ್ ಒಬ್ಬ ವೈದ್ಯನಾಗಿ ಮತ್ತು ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ವರದಿಯನ್ನು ಗಮನಿಸಿದ ಎನ್ಎಚ್ಆರ್ಸಿ ಸ್ವಪ್ರೇರಣೆಯಿಂದ ಉತ್ತರ ಪ್ರದೇಶ ಸರಕಾರಕ್ಕೆ ನಾಲ್ಕು ವಾರಗಳ ಒಳಗೆ ಉತ್ತರಿಸುವಂತೆ ನೊಟೀಸ್ ಜಾರಿ ಮಾಡಿತು.
ಸರಾಯ್ ಗೋಪಿ ಪಿಎಚ್ಸಿಯಲ್ಲಿ ಯಾವುದೇ ಸೌಕರ್ಯಗಳು ಇಲ್ಲದಿರುವ ಕಾರಣ ಅಲ್ಲಿಗೆ ಸ್ಥಳೀಯರು ಯಾರೂ ಹೋಗುವುದಿಲ್ಲ ಎಂದು ಮಾಧ್ಯಮ ವರದಿ ತಿಳಿಸಿತ್ತು.
ಈ ಆರೋಗ್ಯ ಕೇಂದ್ರಕ್ಕೆ ನಿಯೋಜಿತನಾಗಿದ್ದ ವೈದ್ಯನು ಹದಿನೈದು ದಿನಕ್ಕೆ ಇಲ್ಲಿಗೆ ಭೇಟಿ ಕೊಡುತ್ತಿದ್ದರೆ ಇಲ್ಲಿನ ಫಾರ್ಮಾಸಿಸ್ಟ್ ಸದಾ ಗೈರಾಗಿರುತ್ತಾನೆ ಎಂದು ಮಾಧ್ಯಮ ವರದಿಗಳು ತಿಳಿಸಿದ್ದವು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.