ಹುರಿಯತ್ ಕಾನ್ಫರೆನ್ಸ್ ಕಚೇರಿಯನ್ನು ಮುಟ್ಟುಗೋಲು ಹಾಕಿದ ಎನ್ಐಎ
Team Udayavani, Jan 29, 2023, 9:40 PM IST
ನವದೆಹಲಿ : ಉಗ್ರ ಹಣಕಾಸು ನೆರವು ಪ್ರಕರಣ ಸಂಬಂಧಿಸಿದಂತೆ ದಿಲ್ಲಿ ಹೈಕೋರ್ಟ್ ಆದೇಶದ ಮೇರೆಗೆ, ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ಸಂಘಟನೆಯ ಶ್ರೀನಗರದಲ್ಲಿರುವ ಕಚೇರಿಯನ್ನು ರಾಷ್ಟ್ರೀಯಾ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಭಾನುವಾರ ಮುಟ್ಟುಗೋಲು ಹಾಕಿದ್ದಾರೆ.
ಕಚೇರಿಯ ಹೊರಗಡೆ ಗೋಡೆಗೆ ಅಧಿಕಾರಿಗಳು ನೋಟಿಸ್ ಅಂಟಿಸಿದ್ದು, ಅದರಲ್ಲಿ ಪ್ರಸಕ್ತ ವಿಚಾರಣೆ ಎದುರಿಸುತ್ತಿರುವ ಹುರಿಯತ್ನ ನಾಯಕರಾದ ನಯೀಮ್ ಹಾಗೂ ಅಹ್ಮದ್ ಖಾನ್ ಒಡೆತನದ ಈ ಕಟ್ಟಡವನ್ನು ಜಪ್ತಿ ಮಾಡಲಾಗಿದೆ. ನವದೆಹಲಿಯ ಪಟಿಯಾಲಾ ಹೌಸ್, ಎನ್ಐಎ ವಿಶೇಷ ನ್ಯಾಯಾಲಯ 2023ರ ಜ.27ರಂದು ಹೊರಡಿಸಿರುವ ಆದೇಶಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳವುದಾಗಿ ಸೂಚಿಸಿದೆ.
26 ಪ್ರತ್ಯೇಕವಾದಿ ಸಂಘಟನೆಗಳ ಒಕ್ಕೂಟ ಸಂಘಟನೆಯಾಗಿರುವ ಹುರಿಯತ್, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದೆ ಎನ್ನುವ ಆರೋಪವಿದ್ದು, 2019ರಿಂದ ಈ ಕಚೇರಿಯನ್ನು ಮುಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್