ವಿವಿಧೆಡೆ ಎನ್ಐಎ ದಾಳಿ
Team Udayavani, Jan 24, 2019, 12:30 AM IST
ಹೊಸದಿಲ್ಲಿ: ಭಾರತದಲ್ಲಿ ಉಗ್ರ ಚಟುವಟಿಕೆ ನಡೆಸಲು ಹಣಕಾಸು ನೆರವು ನೀಡುತ್ತಿರುವ ಕೆಲ ಮಾಹಿತಿಗಳ ಮೇರೆಗೆ ಬುಧವಾರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಉತ್ತರ ಪ್ರದೇಶ, ರಾಜಸ್ಥಾನದ ಕೆಲ ಪ್ರಾಂತ್ಯಗಳಲ್ಲಿ ದಾಳಿ ನಡೆಸಿದೆ. ದಾಳಿಯ ವೇಳೆ, 23 ಸಿಮ್ ಕಾರ್ಡುಗಳು, 23 ಫೋನ್ಗಳು, ಐದು ಮೆಮರಿ ಕಾರ್ಡುಗಳು, ಸಿಡಿಗಳು, ಹಾರ್ಡ್ ಡ್ರೈವ್ಗಳು, ಕಂಪ್ಯೂಟರ್ ಬಿಡಿಭಾಗಗಳು, ಎಂಟು ಪಾಸ್ಪೋರ್ಟ್ಗಳು, ವಿದೇಶಿ ಬ್ಯಾಂಕುಗಳ ಡೆಬಿಟ್ ಕಾರ್ಡುಗಳು, ಒಂದು ಲ್ಯಾಪ್ಟಾಪ್, 2 ಕೆಜಿ ಚಿನ್ನ ಹಾಗೂ 21 ಕೆಜಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ ಮೊಹಮ್ಮದ್ ಮೊಲಾನಿ ಅಲಿಯಾಸ್ ಬಬ್ಲೂ (43) ಎಂಬಾತನನ್ನು ಬಂಧಿಸಿರುವ ಬೆನ್ನಿಗೇ ಈ ದಾಳಿ ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ