ಆರು ಮಂದಿ ವಿರುದ್ಧ ಚಾರ್ಜ್ಶೀಟ್
Team Udayavani, Jul 7, 2020, 12:28 PM IST
ಜಮ್ಮು: ಉಗ್ರರಿಗೆ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ಎನ್ಐಎ ಅಮಾನತಾಗಿರುವ ಡಿವೈಎಸ್ಪಿ ದೇವಿಂದರ್ ಸಿಂಗ್ ಸೇರಿ 6 ಮಂದಿ ಚಾರ್ಜ್ಶೀಟ್ ಸಲ್ಲಿಸಿದೆ. ಒಟ್ಟು 3,064 ಪುಟಗಳ ಆರೋಪ ಪಟ್ಟಿಯಲ್ಲಿ ಉಗ್ರ ಸಂಘಟನೆ ಹಿಜ್ಬುಲ್ ಮುಜಾ ಹಿದೀನ್ನ ಟಾಪ್ ಕಮಾಂಡರ್ ನವೀದ್ ಬಾಬು ಮತ್ತು ಇತರ 6 ಮಂದಿ ಮೇಲೆ “ದೇಶದ ವಿರುದ್ಧ ಯುದ್ಧ ಸಾರಿದ’ ಆರೋಪ ಹೊರಿಸಲಾಗಿದೆ. ಹೊಸದಿಲ್ಲಿಯಲ್ಲಿರುವ ಪಾಕಿಸ್ಥಾನ ಹೈಕಮಿಷನ್ನ ಕೆಲವು
ಸದಸ್ಯರ ಮತ್ತು ಉಗ್ರ ಸಂಘಟನೆಗಳ ನೆರವಿನಿಂದ ಈ ಕೃತ್ಯವೆಸಗಲಾಗುತ್ತದೆ ಎಂದು ವಿಶೇಷ ಕೋರ್ಟ್ಗೆ ಸಲ್ಲಿಕೆ ಮಾಡಲಾಗಿರುವ ಚಾರ್ಜ್ಶೀಟ್ನಲ್ಲಿ ಉಲ್ಲೇಖೀಸಲಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಕಮಾಂಡರ್ ಸಯೀದ್ ನವೀದ್ ಮುಷ್ತಾಕ್, ರಫಿ ಅಹಮದ್ ರಾಥೆರ್, ಇರ್ಫಾನ್ ಶಫಿ ಮಿರ್, ಅಹಮದ್ ವಾನಿ, ಸಯೀದ್ ಇರ್ಫಾನ್ ಅಹಮದ್ ಹೆಸರು ಗಳನ್ನು ಪ್ರಸ್ತಾಪಿಸಲಾಗಿದೆ. ಈ ಪೈಕಿ ಇರ್ಫಾನ್ ಶಫಿ ಮಿರ್ ಕಾನೂನು ವಿದ್ಯಾರ್ಥಿಯಾಗಿದ್ದು, ಈತ ಹೊಸದಿಲ್ಲಿ ಯಲ್ಲಿರುವ ಪಾಕ್ ಹೈಕಮಿಷನ್ ಜತೆ ಸಂಪರ್ಕದಲ್ಲಿದ್ದು, ಕಾಶ್ಮೀರದಲ್ಲಿ ಭಾರತ ವಿರೋಧಿ ಕೃತ್ಯ ನಡೆಸಲು ಹಣ ಪಡೆದಿದ್ದನು. ಕಾಶ್ಮೀರದ ಕೆಲವರಿಗೆ ಪಾಕಿಸ್ಥಾನ ವೀಸಾ ಕೊಡಿಸಲು ಕೂಡ ನೆರವಾಗಿದ್ದನು ಎಂದು ಎನ್ಐಎ ಚಾರ್ಜ್ ಶೀಟ್ನಲ್ಲಿ ಉಲ್ಲೇಖೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !