ತಮಿಳುನಾಡಿನ 10 ಸ್ಥಳಗಳಲ್ಲಿ ಎನ್ಐಎ ಶೋಧ
Team Udayavani, May 21, 2019, 6:10 AM IST
ಚೆನ್ನೈ/ಲಂಡನ್: ಕೆಲವು ಯುವಕರು ಉಗ್ರ ಸಂಘಟನೆ ಕಟ್ಟಲು ಹೊಂಚು ಹಾಕುತ್ತಿದ್ದಾರೆ ಎಂಬ ಸುಳಿವಿನ ಮೇರೆಗೆ ತಮಿಳುನಾಡಿನ 10 ಪ್ರದೇಶ ಗಳಲ್ಲಿ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ ಶೋಧ ಕಾರ್ಯ ನಡೆಸಿದೆ.
ಮುತ್ತುಪೇಟೆ, ಕೀಲಕರೈ, ದೇವಿಪಟ್ಟಿಣಂ, ಲಾಲ್ಪೇಟೆ ಮತ್ತು ಸೇಲಂನಲ್ಲಿ ಶೋಧ ಕಾರ್ಯ ನಡೆಸಲಾ ಗಿದೆ. ಈ ವೇಳೆ 3 ಲ್ಯಾಪ್ಟಾಪ್, 3 ಹಾರ್ಡ್ ಡಿಸ್ಕ್, 16 ಮೊಬೈಲ್ ಫೋನ್ಗಳು, 8 ಸಿಮ್ಕಾರ್ಡ್, 2 ಪೆನ್ಡ್ರೈವ್ಗಳು, 5 ಮೆಮೊರಿ ಕಾರ್ಡ್, 1 ಕಾರ್ಡ್ ರೀಡರ್, 2 ಚಾಕುಗಳನ್ನು ವಶಪಡಿಸಿ ಕೊಳ್ಳಲಾಗಿದೆ.
ತಮಿಳುನಾಡಿನ 10 ಯುವಕರು ವಾಟ್ಸಪ್ನಲ್ಲಿ ಗ್ರೂಪ್ ಮಾಡಿಕೊಂಡಿದ್ದರು.
2018ರಿಂದಲೇ ಇವರು ತಮ್ಮ ಗುಂಪಿಗೆ ಶಸ್ತ್ರಾಸ್ತ್ರ ಖರೀದಿ, ಹಣ ಹೊಂದಿಸುವುದು, ದಾಳಿ ಸಂಚು ರೂಪಿಸುತ್ತಿದ್ದರು.
ಮೂಲಗಳ ಪ್ರಕಾರ ಈ ಗುಂಪಿನ 9 ಜನರನ್ನು ಬಂಧಿಸಲಾಗಿದ್ದು, ಒಬ್ಬ ವ್ಯಕ್ತಿ ಇನ್ನೂ ತಲೆ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್