ದೇಶದ್ರೋಹಕ್ಕೂ ಎನ್ಐಎ ತನಿಖೆಯೇ ಸೂಕ್ತ
Team Udayavani, Oct 13, 2017, 9:32 AM IST
ಹೊಸದಿಲ್ಲಿ: ಭಯೋತ್ಪಾದನೆ, ದೇಶದ್ರೋಹ ಮತ್ತು ಪ್ರಮುಖ ವ್ಯಕ್ತಿಗಳ ಕೊಲೆ ಮತ್ತು ಕೊಲೆ ಯತ್ನದಂಥ ಪ್ರಕರಣಗಳನ್ನು ಸಿಬಿಐ ಅಥವಾ ಎನ್ಐಎ ತನಿಖೆ ನಡೆಸಬೇಕು ಎಂದು ನೀತಿ ಆಯೋಗ ಶಿಫಾರಸು ಮಾಡಿದೆ.
ಇಂಟರ್ನೆಟ್, ಮೊಬೈಲ್ ತಂತ್ರಜ್ಞಾನ, ಸಂಘಟಿತ ಅಪರಾಧ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವುದರಿಂದ ಪೊಲೀಸ್ ವ್ಯವಸ್ಥೆಯ ಆಧುನೀಕರಣವೂ ಬೇಕಿದೆ. ಅಗತ್ಯಬಿದ್ದರೆ ಕೇಂದ್ರ ಸರಕಾರ ಕೂಡ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸು ವಂತಾಗಬೇಕು ಎಂದು ಸಲಹೆ ಮಾಡಿದೆ. ಕೇಂದ್ರ, ರಾಜ್ಯಗಳಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಇಂಥ ಬೆಳವಣಿಗೆಗಳು ವಾಕ್ಸಮರಕ್ಕೂ ಕಾರಣವಾಗಲಿವೆ ಎಂದು ವಿಶ್ಲೇಷಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ