ಲೂಧಿಯಾನ ಬಾಂಬ್ ಸ್ಫೋಟ ಪ್ರಕರಣ ಭೇದಿಸಿದ ಎನ್ಐಎ; ಪ್ರಮುಖ ಆರೋಪಿಯ ಬಂಧನ
Team Udayavani, May 22, 2022, 1:30 PM IST
ಹೊಸದಿಲ್ಲಿ: ಪ್ರಮುಖ ಬೆಳವಣಿಗೆಯಲ್ಲಿ ಪಂಜಾಬ್ ಪೊಲೀಸ್ ಮತ್ತು ಎನ್ಐಎ ವಿಶೇಷ ಕಾರ್ಯಪಡೆ ಲುಧಿಯಾನ ಕೋರ್ಟ್ ಬಾಂಬ್ ಸ್ಫೋಟ ಪ್ರಕರಣವನ್ನು ಭೇದಿಸಿದೆ. ಶನಿವಾರದಂದು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಆತನ ಗುರುತನ್ನು ರಹಸ್ಯವಾಗಿಡಲಾಗಿದೆ.
“ಪಂಜಾಬ್ ಪೊಲೀಸರು ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣವನ್ನು ಭೇದಿಸಿದ್ದಾರೆ, ಪ್ರಮುಖ ಆರೋಪಿಯನ್ನು ಗಡಿ ರೇಂಜ್ ನ ಎಸ್ಟಿಎಫ್ ತಂಡವು ಬಂಧಿಸಿದೆ” ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ವಿಕೆ ಭಾವ್ರಾ ಹೇಳಿದರು.
“ಸ್ಫೋಟಕ್ಕೆ ಬಳಸಲಾದ ಐಇಡಿಯನ್ನು ಐಎಸ್ಐ ಬೆಂಬಲಿತ ಡ್ರೋನ್ ಮೂಲಕ ಸಾಗಿಸಲಾಗಿದೆ” ಎಂದರು.
ಇದನ್ನೂ ಓದಿ:ಬ್ಯಾಸಗ್ಯಾಗ ಪ್ರವಾಹ ಬಂದೈತಂದ್ರ, ಪೊಲಿಟಿಕ್ಸ್ ನ್ಯಾಗೂ ಸೈಕ್ಲೋನ್ ಬರತೈತಿ!
ಕೇಂದ್ರೀಯ ಸಂಸ್ಥೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಮನ್ವಯದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಇದಕ್ಕೂ ಮೊದಲು ಮೇ 20 ರಂದು ಲುಧಿಯಾನ ಕೋರ್ಟ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಲಾಪರಾಧಿ ಸೇರಿದಂತೆ ಐವರನ್ನು ಎಸ್ಟಿಎಫ್ ಬಂಧಿಸಿತ್ತು. ಬಂಧಿತ ಅಪರಾಧಿಗಳು ಪಾಕಿಸ್ತಾನದಿಂದ ಸುಧಾರಿತ ಸ್ಫೋಟಕ ಸಾಧನಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್ ಅಭಿಷೇಕ ಮಾಡಿದ ಯುವಕರು!
ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ
ಹೊಸ ಕಾರುಗಳಿಗೆ ಇನ್ನು ದೇಶದಲ್ಲೇ ಕ್ರ್ಯಾಶ್ ಟೆಸ್ಟ್: ಏನಿದು ಕಾರ್ ಕ್ರ್ಯಾಶ್ ಟೆಸ್ಟ್?
ವಾಹನ ನಿಲುಗಡೆಗೆ ಜಾಗವಿಲ್ಲವಾ? ಡಾಬಾಗಳು ಬಂದ್!
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್