ಪಾಕ್ ಉಗ್ರರ ಜೊತೆ ನಂಟು: ಕರ್ನಾಟಕ ಸೇರಿ 10 ಕಡೆ ಎನ್ಐಎ ದಾಳಿ, ಐವರ ಬಂಧನ
Team Udayavani, Mar 15, 2021, 9:22 AM IST
ಹೊಸದಿಲ್ಲಿ: ಪಾಕಿಸ್ಥಾನಿ ಉಗ್ರರ ಜೊತೆ ನಂಟು ಹೊಂದಿದ್ದ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ದೇಶದ ಹತ್ತು ಕಡೆ ದಾಳಿ ನಡೆಸಿದ್ದು, ಐವರನ್ನು ಸೆರೆ ಹಿಡಿಯಲಾಗಿದೆ.
ದಿಲ್ಲಿ, ಕರ್ನಾಟಕ ಮತ್ತು ಕೇರಳ ಸೇರಿದಂತೆ ದೇಶದ 10 ಕಡೆ ಸೋಮವಾರ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. 48 ಗಂಟೆಗಳ ಹಿಂದೆ ದಾಖಲಿಸಿಕೊಂಡ ಪ್ರಕರಣವೊಂದರ ಜಾಡು ಹಿಡಿದ ಎನ್ಐಎ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:BSY ನಂತರ ಪಕ್ಷ ಸಮರ್ಥವಾಗಿ ಮುನ್ನಡೆಸುವವರಿಗಾಗಿ BJP ಹುಡುಕಾಟ: ಪಟ್ಟಿಯಲ್ಲಿದೆ ಹಲವು ಹೆಸರು
ದಾಳಿಯಲ್ಲಿ ಇದುವರೆಗೆ ಐವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ಯುವಕರನ್ನು ಪಾಕಿಸ್ಥಾನವು ಸಾಮಾಜಿಕ ಜಾಲತಾಣಗಳು ಮೂಲಕ ಸಂಪರ್ಕಿಸಿತ್ತು. ಆನ್ ಲೈನ್ ಮೂಲಕವೇ ಅವರಿಗೆ ತರಬೇತಿ ನೀಡಿ ಸ್ಥಳೀಯವಾಗಿ ದಾಳಿ ಸಂಘಟಿಸಲು ಅವರನ್ನು ತಯಾರಿ ಮಾಡಲಾಗಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ