ಐಸಿಸ್ಗಾಗಿ ಎನ್ಐಎ ಶೋಧ
Team Udayavani, Jun 13, 2019, 5:39 AM IST
ಹೊಸದಿಲ್ಲಿ: ಶ್ರೀಲಂಕಾದಲ್ಲಿ ಈಸ್ಟರ್ ಹಬ್ಬದಂದು ದಾಳಿ ನಡೆಸಿದ ಐಸಿಸ್ ಉಗ್ರರಲ್ಲಿ ಒಬ್ಬನಾದ ಝಹ್ರೀನ್ ಹಶೀಮ್ ಜೊತೆ ಸಂಪರ್ಕದಲ್ಲಿದ್ದ ತಮಿಳುನಾಡಿನ ಮೊಹಮ್ಮದ್ ಅಜರುದ್ದೀನ್ ಕುರಿತ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಮಿಳುನಾಡಿನಲ್ಲಿನ ಕೊಯಮತ್ತೂರಿನ ಏಳು ಕಡೆಗಳಲ್ಲಿ ದಾಳಿ ನಡೆಸಿದೆ. ಝಹ್ರೀನ್ ಹಶೀಮ್ ಜೊತೆಗೆ ಅಜರುದ್ದೀನ್ ಫೇಸ್ಬುಕ್ನಲ್ಲಿ ಸ್ನೇಹಿತನಾಗಿದ್ದ. ಎನ್ಐಎ ನಡೆಸಿದ ದಾಳಿಯಲ್ಲಿ 14 ಮೊಬೈಲ್ ಫೋನ್ಗಳು, 29 ಸಿಮ್ ಕಾರ್ಡ್ಗಳು, 10 ಪೆನ್ಡ್ರೈವ್ಗಳು, ಮೂರು ಲ್ಯಾಪ್ಟಾಪ್ ಸಹಿತ ಹಲವು ಸಾಮಗ್ರಿಗಳನ್ನು ವಶಪಡಿಸಿಕೊಂಡಿದೆ.
ಅಲ್ಲದೆ, ಪಿಎಫ್ಐ ಹಾಗೂ ಎಸ್ಡಿಪಿಐಗೆ ಸಂಬಂಧಿಸಿದ ಕೈಪಿಡಿಗಳನ್ನೂ ತನಿಖಾಧಿಕಾರಿಗಳು ದಾಳಿ ನಡೆಸಿದ ಮನೆಗಳಿಂದ ವಶಪಡಿಸಿಕೊಂಡಿದ್ದಾರೆ. ಅರೋಪಿಗಳ ವಿಚಾರಣೆಯನ್ನು ಎನ್ಐಎ ನಡೆಸುತ್ತಿದೆ. ಮೂಲಗಳ ಪ್ರಕಾರ ಅಜರುದ್ದೀನ್ ಹಾಗೂ ಇತರ ಐವರು ಸಂಘಟನೆ ಕಟ್ಟಿಕೊಂಡಿದ್ದರು. ಇವರು ಫೇಸ್ಬುಕ್ನಲ್ಲಿ ಖಲೀಫಾ ಜಿಎಫ್ಎಕ್ಸ್ ಎಂಬ ಪೇಜ್ ರಚಿಸಿ, ಅದರಲ್ಲಿ ಐಸಿಸ್ ಸಿದ್ಧಾಂತಗಳನ್ನು ಪ್ರಚುರಪಡಿಸುತ್ತಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು