ಐಸಿಸ್ ಸೇರಲು ಕುಮ್ಮಕ್ಕು ನೀಡಿದಾತ ದೋಷಿ
ಕಾಸರಗೋಡು ಜಿಲ್ಲೆಯ 14 ಮಂದಿ ಸೇರ್ಪಡೆ ಪ್ರಕರಣ; ಕೊಚ್ಚಿಯ ಎನ್ಐಎ ಕೋರ್ಟ್ನ ಆದೇಶ
Team Udayavani, Nov 18, 2021, 5:15 AM IST
ಕೊಚ್ಚಿ: ಕಾಸರಗೋಡು ಜಿಲ್ಲೆಯಲ್ಲಿ ಉಗ್ರ ಸಂಘಟನೆ ಐಎಸ್ಐಎಸ್ಗೆ ಸೇರಲು ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಶೀದುಲ್ ಹಮ್ ಜಾಫರ್ (28) ಎಂಬಾತನನ್ನು ದೋಷಿ ಎಂದು ಪರಿಗಣಿಸಲಾಗಿದೆ.
ನ. 23ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುತ್ತದೆ. ಕೊಚ್ಚಿಯಲ್ಲಿರುವ ಎನ್ಐಎಯ ವಿಶೇಷ ಕೋರ್ಟ್ ಬುಧವಾರ ಈ ಬಗ್ಗೆ ಆದೇಶ ನೀಡಿದೆ.
ವಯನಾಡ್ ಜಿಲ್ಲೆಯವನಾಗಿರುವ ಹಮ್ ಜಾಫರ್ ಕಾಸರಗೋಡು ಜಿಲ್ಲೆಯ 14 ಮಂದಿ ಯುವಕರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು 2016ರ ಮೇ ಮತ್ತು ಜುಲೈ ಅವಧಿಯಲ್ಲಿ ಪ್ರಚೋದನೆ ನೀಡಿ, ಭಾರತದ ಗಡಿ ದಾಟಿಸಿ ಉಗ್ರ ಸಂಘಟನೆ ಐಎಸ್ಐಎಸ್ ಸೇರಲು ಪ್ರಚೋದನೆ ನೀಡಿದ್ದ ಎಂಬ ಆರೋಪ ಹೊರಿಸಲಾಗಿತ್ತು.
ಇದನ್ನೂ ಓದಿ:ಪಟಾಕಿ ಸಿಡಿಸಿ ಗಾಯಗೊಳಿಸಿದ ವ್ಯಕ್ತಿಗೆ ಜೈಲು ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್
ನಶೀದುಲ್ ಹಮ್ ಜಾಫರ್ ಕೂಡ 2017ರಲ್ಲಿ ದೇಶದ ಗಡಿ ದಾಟಿ ಮಸ್ಕತ್, ಒಮಾನ್, ಇರಾನ್ ಮೂಲಕ ಕಾಬೂಲ್ ತಲುಪಿದ್ದ. ಅಲ್ಲಿ ಆತನನ್ನು ಬಂಧಿಸಲಾಗಿತ್ತು. ನಂತರ ಎನ್ಐಎಗೆ ಹಸ್ತಾಂತರಿಸಲಾಗಿತ್ತು. 2018ರ ಸೆಪ್ಟೆಂಬರ್ನಲ್ಲಿ ಆತನನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್