Wayanad: 14 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಕಮರಿಗೆ ಬಿದ್ದು 9 ಮಂದಿ ಸಾವು
Team Udayavani, Aug 25, 2023, 6:54 PM IST
ಕೇರಳ: ವಯನಾಡು ಜಿಲ್ಲೆಯ ಮನಂತವಾಡಿಯಲ್ಲಿ ಶುಕ್ರವಾರ ಜೀಪ್ ಕಮರಿಗೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧ್ಯಾಹ್ನ 3.30ರ ಸುಮಾರಿಗೆ ತಲಪ್ಪುಳ ಕನ್ನೋತ್ಮಾಲಾ ಬಳಿ ಅಪಘಾತ ಸಂಭವಿಸಿದೆ. ಸುಮಾರು ಆರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ದೀಪು ಟೀ ಟ್ರೇಡಿಂಗ್ ಕಂಪನಿಗೆ ಸೇರಿದ ಜೀಪ್ನಲ್ಲಿ 12 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಮಾನಂತವಾಡಿಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿರ್ದೇಶನದ ಮೇರೆಗೆ ಕೋಝಿಕ್ಕೋಡ್ನಲ್ಲಿರುವ ಅರಣ್ಯ ಸಚಿವ ಎಕೆ ಶಸೀಂದ್ರನ್ ಅವರು ರಕ್ಷಣಾ ಕಾರ್ಯಾಚರಣೆಯ ಮುಂದಾಳತ್ವವನ್ನು ವಹಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು