ನಿರ್ಭಯಾ ಕೇಸ್; ಗಲ್ಲಿಗೇರುವ ಕೊನೇ ಕ್ಷಣದಲ್ಲಿ ಇಬ್ಬರು ದೋಷಿತರ ಕೊನೆ ಇಚ್ಚೆ ಏನಾಗಿತ್ತು?
ಮುಖೇಶ್ ಸಿಂಗ್ ಹಾಗೂ ವಿನಯ್ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು
Team Udayavani, Mar 21, 2020, 1:34 PM IST
Representative Image
ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿತರನ್ನು ಶುಕ್ರವಾರ ಬೆಳಗ್ಗೆ 5.30ಕ್ಕೆ ನೇಣುಗಂಬಕ್ಕೆ ಏರಿಸುವ ಕೆಲವೇ ಕ್ಷಣದ ಮೊದಲು ಮುಖೇಶ್ ಸಿಂಗ್ ಹಾಗೂ ವಿನಯ್ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು ಎಂದು ದ ಹಿಂದೂ ವರದಿ ಮಾಡಿದೆ.
ನೇಣುಗಂಬಕ್ಕೆ ಏರಿಸುವ ಮೊದಲು ಅಪರಾಧಿ ಮುಖೇಶ್ ಸಿಂಗ್ ತನ್ನ ದೇಹದ ಅಂಗಾಂಗ ದಾನ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದನಂತೆ. ಮತ್ತೊಬ್ಬ ದೋಷಿ ವಿನಯ್ ಶರ್ಮಾ ತನ್ನ ಪೇಯಿಟಿಂಗ್ ಅನ್ನು ಜೈಲು ಸೂಪರಿಟೆಂಡೆಂಟ್ ಅವರಿಗೆ ಮತ್ತು ಹನುಮಾನ್ ಚಾಲೀಸಾವನ್ನು ಕುಟುಂಬಕ್ಕೆ ನೀಡಬೇಕೆಂದು ತಿಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ವಿನಯ್ ಜೈಲಿನಲ್ಲಿದ್ದಾಗ ಚಿತ್ರ ಬಿಡಿಸುತ್ತಿದ್ದ ಎಂದು ಅಧಿಕಾರಿ ತಿಳಿಸಿದ್ದು, ಉಳಿದ ಇಬ್ಬರು ಯಾವುದೇ ಆಸೆ ವ್ಯಕ್ತಪಡಿಸಿಲ್ಲ ಎಂದು ವರದಿ ಹೇಳಿದೆ.
ಮರಣದಂಡನೆಗೆ ಒಳಗಾದ ವ್ಯಕ್ತಿಗಳಿಗೆ ಕೊನೆಯದಾಗಿ ಏನಾದರೂ ಆಸೆ ಇದೆ ಎಂಬುದು ಕೇಳುವುದು ಸಂಪ್ರದಾಯ. ಈ ಮೊದಲು ನಾಲ್ವರು ಯಾವುದೇ ಇಚ್ಛೆ ವ್ಯಕ್ತಪಡಿಸಿಲ್ಲವಾಗಿತ್ತು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ