ಇದಕ್ಕಿಂತ ಹೆಚ್ಚು ತುರ್ತು ಬೇರೆ ಇರಲಿಕ್ಕಿಲ್ಲ: ಸಿಜೆಐ ಬೋಬ್ಡೆ
Team Udayavani, Jan 28, 2020, 2:32 AM IST
ಹೊಸದಿಲ್ಲಿ: ‘ಒಬ್ಬ ವ್ಯಕ್ತಿಯನ್ನು ಸದ್ಯದಲ್ಲೇ ಗಲ್ಲಿಗೇರಿಸಲಾಗುತ್ತದೆ ಎಂದಿರುವಾಗ, ಅದಕ್ಕಿಂತ ಹೆಚ್ಚು ಅರ್ಜೆಂಟ್ ಬೇರೆ ಇರಲಿಕ್ಕಿಲ್ಲ.’ ಹೀಗೆಂದು ಹೇಳಿರುವುದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ. ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾ ಚಾರಿ ಮುಕೇಶ್ ಸಿಂಗ್ ಸಲ್ಲಿಸಿರುವ ಅರ್ಜಿಯ ತ್ವರಿತ ವಿಚಾರಣೆಗೆ ವಕೀಲರು ಮನವಿ ಮಾಡಿದಾಗ ಸಿಜೆಐ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಒಬ್ಬನ ಸಾವು ಸಮೀಪಿಸುತ್ತಿದೆ ಎನ್ನುತ್ತಿರುವಾಗ ಅದಕ್ಕಿಂತ ತ್ವರಿತ ವಿಚಾರ ಬೇರೆ ಇರಲಿಕ್ಕಿಲ್ಲ. ಹಾಗಾಗಿ, ಮರಣದಂಡನೆ ಪ್ರಕರಣಕ್ಕೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಸಿಜೆಐ ಹೇಳಿದ್ದಾರೆ. ಜತೆಗೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೆ ಮನವಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಈಗಾಗಲೇ ನಾಲ್ವರು ಅತ್ಯಾಚಾರಿಗಳ ಮರಣದಂಡನೆಗೆ ಡೆತ್ ವಾರಂಟ್ ಹೊರಡಿಸಲಾಗಿದ್ದು, ಅದರ ಪ್ರಕಾರ, ಫೆ.1ರ ಬೆಳಗ್ಗೆ 6 ಗಂಟೆಗೆ ನೇಣು ಗಂಬಕ್ಕೇರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ