ನಿರ್ಭಯಾ ಹಂತಕನ ಹೊಸ ಅರ್ಜಿ: ಕಾನೂನು ಅವಕಾಶ ಬಳಕೆಗೆ ಪುನಃ ಅವಕಾಶ ನೀಡಬೇಕೆಂದು ಕೋರಿಕೆ


Team Udayavani, Mar 6, 2020, 9:37 PM IST

Nirbhaya case twist: Mukesh wants to file curative, review pleas again

ನವದೆಹಲಿ: ನಿರ್ಭಯಾ ಹಂತಕರಲ್ಲೊಬ್ಬನಾದ ಮುಕೇಶ್‌ ಸಿಂಗ್‌, ಗಲ್ಲು ಶಿಕ್ಷೆಯಿಂದ ಪಾರಾಗಲು ತನಗಿರುವ ಕಾನೂನಾತ್ಮಕ ಅವಕಾಶಗಳೆಲ್ಲವನ್ನೂ ಮತ್ತೆ ಮೊದಲಿನಿಂದ ಉಪಯೋಗಿಸಲು ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾನೆ.

2018ರಲ್ಲಿ ತನಗೆ ಮೊದಲ ಬಾರಿ ಗಲ್ಲು ಶಿಕ್ಷೆ ಜಾರಿಯಾಗಿದೆ. ಕಾನೂನಿನನ್ವಯ ಆ ಶಿಕ್ಷೆಯಿಂದ ಪಾರಾಗಲು ಇರುವ ಕಾನೂನು ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಲು ನನಗೆ 3 ವರ್ಷಗಳ ಕಾಲಾವಕಾಶವಿದೆ. ಆದರೆ, ಇದನ್ನು ಮುಚ್ಚಿಟ್ಟ ಕೇಂದ್ರ ಗೃಹ ಇಲಾಖೆ, ದೆಹಲಿ ಸರ್ಕಾರ, ಅಮಿಕಸ್‌ ಕ್ಯೂರಿಯಾಗಿರುವ ವೃಂದಾ ಗ್ರೋವರ್‌, ನನಗೆ ತಪ್ಪು ಮಾಹಿತಿ ನೀಡಿ, ಬೇಗ ಬೇಗನೇ ಕೆಲವು ಕ್ಯುರೇಟಿವ್‌ ಅರ್ಜಿಗಳಿಗೆ ಹಾಗೂ ಕೆಲವು ಮೇಲ್ಮನವಿಗಳಿಗೆ ಸಹಿ ಹಾಕಿಸಿಕೊಂಡು ಅವುಗಳನ್ನು ಹೈಕೋರ್ಟ್‌, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದಾರೆ” ಎಂದು ಆತ ಆಪಾದಿಸಿದ್ದಾನೆ.

ವಿಶ್ವಸಂಸ್ಥೆಗೆ ಮನವಿ
ಹಂತಕರನ್ನು ಗಲ್ಲಿಗೇರಿಸಲಾಗುವ ಮಾ. 20ರ ದಿನವನ್ನು “ಅಂತಾರಾಷ್ಟ್ರೀಯ ಅತ್ಯಾಚಾರ ನಿಗ್ರಹ ದಿನ’ವೆಂದು ಘೋಷಿಸಬೇಕಾಗಿ ಭಾರತದ ಮಹಿಳಾ ಕಾರ್ಯಕರ್ತೆಯಾದ ಯೋಗಿತಾ ಭಯಾನಾ ಎಂಬುವರು ವಿಶ್ವಸಂಸ್ಥೆಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.