ಎಚ್ಎಎಲ್ ಎಂಡಿ ನಿರ್ಮಲಾ ಭೇಟಿ
Team Udayavani, Jan 10, 2019, 12:30 AM IST
ಹೊಸದಿಲ್ಲಿ: ರಫೇಲ್ ಒಪ್ಪಂದ ವಿವಾದದ ಮಧ್ಯೆಯೇ ಎಚ್ಎಎಲ್ ಸಿಎಂಡಿ ಆರ್ ಮಾಧವನ್ರನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ದಾರೆ. ಜತೆಗೆ ಸೇನೆಯ ಮೂರೂ ವಿಭಾಗಗಳ ಮುಖ್ಯಸ್ಥರ ಜತೆಗೂ ಹೊಸದಿಲ್ಲಿಯಲ್ಲಿ ಮಾತುಕತೆ ನಡೆಸಿದ್ದಾರೆ. ಆರ್ಥಿಕ ಸಮಸ್ಯೆಯನ್ನು ಚರ್ಚಿಸುವ ನಿಟ್ಟಿನಲ್ಲಿ ಈ ಸಭೆ ನಡೆದಿದೆ. ಎಚ್ಎಎಲ್ ತನ್ನ ಕಾರ್ಯನಿರ್ವಹಣೆ ವೆಚ್ಚವನ್ನು ನಿರ್ವಹಿಸಲು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಸನ್ನಿವೇಶ ನಿರ್ಮಾಣವಾಗಿದ್ದು ಕೂಡ ವಿವಾದಕ್ಕೀಡಾಗಿತ್ತು.
ಡಿವಿಡೆಂಡ್ನಿಂದ ನಷ್ಟ?: ಕಳೆದ ಕೆಲವು ವರ್ಷಗಳಿಂದ 15,500 ಕೋಟಿ ರೂ. ಅನ್ನು ಎಚ್ಎಎಲ್ನಿಂದ ಡಿವಿಡೆಂಡ್ ಮತ್ತು ಬೈ ಬ್ಯಾಕ್ ರೂಪದಲ್ಲಿ ಸರಕಾರ ಪಡೆದಿದ್ದರಿಂದಾಗಿಯೇ ಎಚ್ಎಎಲ್ ನಷ್ಟಕ್ಕೊಳಗಾಗಿದೆ ಎಂದು ಎಚ್ಎಎಲ್ ಉದ್ಯೋಗಿ ಸಂಘಟನೆಯ ಕಾರ್ಯದರ್ಶಿ ಎಸ್ ಚಂದ್ರಶೇಖರ್ ಹೇಳಿದ್ದಾರೆ. ಡಿವಿಡೆಂಡ್ ರೂಪದಲ್ಲಿ 9000 ಕೋಟಿ ರೂ. ಹಾಗೂ ಬೈ ಬ್ಯಾಕ್ ರೂಪದಲ್ಲಿ 6300 ಕೋಟಿ ರೂ.ಅನ್ನು 2003 ರಿಂದ 2018ರವರೆಗೆ ಪಾವತಿ ಮಾಡಲಾಗಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ