ನಾಳೆಯ ಕೇಂದ್ರ ಬಜೆಟ್‌ನಲ್ಲಿ ನಮಗೇನು?


Team Udayavani, Jan 31, 2023, 7:05 AM IST

ನಾಳೆಯ ಕೇಂದ್ರ ಬಜೆಟ್‌ನಲ್ಲಿ ನಮಗೇನು?

ಬಹುನಿರೀಕ್ಷಿತ ಕೇಂದ್ರ ಬಜೆಟನ್ನು ಫೆ. 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ. ಪ್ರಸಕ್ತ ವರ್ಷ ಕರ್ನಾಟಕ ಸಹಿತ 9 ರಾಜ್ಯಗಳ ಚುನಾವಣೆಗಳು ನಡೆಯಲಿವೆ. ಜತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆಯೂ ಇದೆ. ವೇತನದಾರರಿಗೆ ವೈಯಕ್ತಿಕ ಆದಾಯ ತೆರಿಗೆಯಲ್ಲಿ ಅನುಕೂಲವಾಗಬಹುದೇ, ಗೃಹ ಸಾಲ ಪಡೆಯುವವರಿಗೇನು ಸಿಗಲಿದೆ ಎಂಬ ನಿರೀಕ್ಷೆ ಸಹಜ. ಇವೆಲ್ಲದಕ್ಕೆ ಪೂರಕವಾಗಿ ಜ. 31ರಂದು ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ.

ಐ.ಟಿ. ವಿನಾಯಿತಿ
6 ಲಕ್ಷ ರೂ?
ಆದಾಯ ತೆರಿಗೆ ವಿನಾಯಿತಿ 6 ಲಕ್ಷ ರೂ.ಗೆ ಏರಿಸುವ ನಿರೀಕ್ಷೆ. 2014ರಲ್ಲಿ 2.5 ಲಕ್ಷ ರೂ. ನಿಗದಿಯಾದದ್ದು ಮತ್ತೆ ಬದಲಾಗಿಲ್ಲ.

ಗೃಹ ಸಾಲಗಾರರಿಗೆ ಇದೆ ನಿರೀಕ್ಷೆ
ಮನೆ/ಅಪಾರ್ಟ್‌ಮೆಂಟ್‌ ಖರೀದಿಗಾಗಿ ಸಾಲ ಮಾಡಿದವರಿಗೆ ಸದ್ಯ 2 ಲಕ್ಷ ರೂ. ವರೆಗೆ ವಿನಾಯಿತಿ ಇದೆ. ಅದು 4 ಲಕ್ಷ ರೂ.ಗೆ ಏರಿಕೆಯಾಗುವ ನಿರೀಕ್ಷೆ ಇದೆ.

ಚುನಾವಣೆಯ ಅನಿವಾರ್ಯ
ಕರ್ನಾಟಕ ಸೇರಿ 9 ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಮತಗಳಿಕೆಯ ಯೋಜನೆಗಳ ಪ್ರಕಟ ಸಾಧ್ಯತೆ.

ಕೃಷಿ ತಾಂತ್ರಿಕತೆಗೆ ಒತ್ತು
ಶೇ. 50 ಮಂದಿ ಕೃಷಿಯನ್ನೇ ಉದ್ಯೋಗಕ್ಕಾಗಿ ನಂಬಿದ್ದಾರೆ. ಈ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಿಸಲು ಆದ್ಯತೆ ನೀಡುವಂಥ ಕ್ರಮ ಸಂಭಾವ್ಯ.

ಸವಾಲುಗಳೇನು?
-ಶೇ. 6.4ರಷ್ಟು ಇರುವ ವಿತ್ತೀಯ ಕೊರತೆ ನಿಯಂತ್ರಿಸಲು ಕ್ರಮ
-ಸಂಭಾವ್ಯ ಆರ್ಥಿಕ ಹಿಂಜರಿತ ಎದುರಿಸಲು ವೆಚ್ಚ ಕಡಿತಕ್ಕೆ ಕ್ರಮ
-ಹಣದುಬ್ಬರ ನಿಯಂತ್ರಣಕ್ಕೆ ಆದ್ಯತೆ
-ರಫ್ತು ಪ್ರಮಾಣ ಏರಿಸಲು ಪ್ರಯತ್ನ
-ಜನರ ಖರೀದಿ ಶಕ್ತಿ ವೃದ್ಧಿಗೆ ಇಂಬು

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.