ಸುಖೋಯ್‌ನಲ್ಲಿ ನಿರ್ಮಲ ದಾಖಲೆ


Team Udayavani, Jan 18, 2018, 10:44 AM IST

18-23.jpg

ಜೋಧಪುರ: ಇತ್ತೀಚೆಗಷ್ಟೇ, ನೌಕಾಪಡೆಯ ಐಎನ್‌ಎಸ್‌ ವಿಕ್ರಮಾದಿತ್ಯ ನೌಕೆಯಲ್ಲಿ ಪ್ರಯಾಣಿಸುವ ಮೂಲಕ ನೌಕಾಪಡೆಯ ಕಾರ್ಯವೈಖರಿ ಅರಿಯುವ ಪ್ರಯತ್ನ ಮಾಡಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಬುಧವಾರ, ಸುಖೋಯ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಈ ಸಾಹಸಗೈದ ಭಾರತದ ಮೊದಲ ರಕ್ಷಣಾ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 

ಬುಧವಾರ ಬೆಳಗ್ಗೆ ಜೋಧಪುರ ವಾಯು ನೆಲೆಯಿಂದ ಸುಖೋಯ್‌-30 ಎಂಕೆಐ ವಿಮಾನದಲ್ಲಿ ಪೈಲಟ್‌ ಜತೆ ಗಗನಕ್ಕೆ ಹಾರಿದ ಸೀತಾರಾಮನ್‌, ಸುಮಾರು 45 ನಿಮಿಷಗಳ ಕಾಲ ಆಕಾಶದಲ್ಲಿ ಸಂಚರಿಸಿ ಹಿಂದಿರುಗಿದರು. 

ಹಾರಾಟಕ್ಕೂ ಮೊದಲು, ನಿರ್ಮಲಾ ಅವರಿಗೆ ಸೂಕ್ತ ತಿಳಿವಳಿಕೆ ನೀಡಲಾಯಿತು.  ಇಬ್ಬರು ಕುಳಿತುಕೊಳ್ಳಬಹುದಾದ ಕಾಕ್‌ಪಿಟ್‌ನಲ್ಲಿ ಪೈಲಟ್‌ನ ಹಿಂಬದಿಯ ಸೀಟಿನಲ್ಲಿ ಕುಳಿತ ನಿರ್ಮಲಾ ಅವರಿಗೆ ಪೈಲಟ್‌ ಕೆಲವಾರು ಸೂಚನೆಗಳನ್ನು ನೀಡಿದರು. ಆನಂತರ, ಅವರನ್ನು ಪೈಲಟ್‌ ಆಕಾಶಕ್ಕೆ ಕರೆದೊಯ್ದರು. 

ಇಂದಿನ ನನ್ನ ಪಯಣ, ಸುಖೋಯ್‌ನಲ್ಲಿ ಹಾರಾಡುವ ಯೋಧರ ಬಗೆಗಿನ ಗೌರವವನ್ನು ಹೆಚ್ಚಿಸಿದೆ. ಇಂಥ ಸ್ಮರಣೀಯ ಪಯಣದ ಅವಕಾಶ ನೀಡಿದ ವಾಯು ಸೇನೆಗೆ ಧನ್ಯವಾದ. 
ನಿರ್ಮಲಾ ಸೀತಾರಾಮನ್‌, ರಕ್ಷಣಾ ಸಚಿವೆ

ಈ ಹಿಂದೆ ಯುದ್ಧವಿಮಾನಗಳಲ್ಲಿ ಪಯಣಿಸಿದ ಗಣ್ಯರು
ವರ್ಷ        ಹೆಸರು                        ಸ್ಥಾನ                 ವಿಮಾನ
2003    ಜಾರ್ಜ್‌ ಫೆ‌ರ್ನಾಂಡಿಸ್‌        ರಕ್ಷಣಾ ಸಚಿವ       ಮಿಗ್‌-21
2006    ಅಬ್ದುಲ್‌ ಕಲಾಂ                ರಾಷ್ಟ್ರಪತಿ            ಸುಖೋಯ್‌-30
2009    ಪ್ರತಿಭಾ ಪಾಟೀಲ್‌            ರಾಷ್ಟ್ರಪತಿ            ಸುಖೋಯ್‌-30
2016    ಕಿರಣ್‌ ರಿಜಿಜು                  ಕೇಂದ್ರ ಸಚಿವ       ಸುಖೋಯ್‌-30

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.