ಆಯೋಧ್ಯೆ ಹೋರಾಟದ ಮಹಂತ್ ಭಾಸ್ಕರ್ ದಾಸ್ ವಿಧಿವಶ
Team Udayavani, Sep 16, 2017, 10:02 AM IST
ಹೊಸದಿಲ್ಲಿ: ದೇಶದ ಪ್ರಮುಖ ಹಿಂದೂ ಧಾರ್ಮಿಕ ಗುಂಪಾದ ನಿರ್ಮೋಹಿ ಅಖಾಡದ ಮಹಂತ್ ಭಾಸ್ಕರ್ ದಾಸ್ ಅವರು ಶನಿವಾರ ಬೆಳಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷವಾಗಿತ್ತು.
ದಾಸ್ ಅವರಿಗೆ ಇದು ಮೂರನೇ ಬಾರಿ ಆದ ಹೃದಯಾಘಾತವಾಗಿದ್ದು, ಈ ಹಿಂದೆ 2003 ಮತ್ತು 2007 ರಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು.
ವಿವಾದಿತ ರಾಮಜನ್ಮಭೂಮಿಯ ಮೂರು ವಾರಸುದಾರರ ಪೈಕಿ ನಿರ್ಮೋಹಿ ಅಖಾಡವೂ ಒಂದಾಗಿದೆ.
ಕುಸಿದು ಬಿದ್ದ ತಕ್ಷಣ ಅವರನ್ನು ಫರೀದಾಬಾದ್ನ ಹರ್ಷನ್ ಹೃದಯ ಸಂಸ್ಥಾನದ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಅದಾಗಲೇ ಇಹಲೋಕ ತ್ಯಜಿಸಿದ್ದರು.
1929 ರಲ್ಲಿ ಗೋರಖ್ಪುರದಲ್ಲಿ ಜನಿಸಿದ್ದ ದಾಸ್ ಅವರು 1946 ರಲ್ಲಿ ಅಯೋಧ್ಯೆಗೆ ಬಂದಿದ್ದರು. ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ್ದರು.
ಅಲಹಬಾದ್ ಹೈಕೋರ್ಟ್ ಸ್ಪಷ್ಟವಾಗಿದೆ. 2.17 ಎಕರೆ ವಿವಾದಗ್ರಸ್ತ ಭೂಮಿಯನ್ನು ರಾಮ ಲಲ್ಲಾ, ನಿರ್ಮೋಹಿ ಆಖಾಡ ಮತ್ತು ವಕ್ಫ್ ಮಂಡಳಿಗೆ ಸಮಾನವಾಗಿ ಹಂಚಿ ತೀರ್ಪು ಕೊಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ