ಕಾರಲ್ಲಿ ಫ್ಲೆಕ್ಸಿ ಫ್ಯೂಯೆಲ್‌ ಎಂಜಿನ್‌ ಕಡ್ಡಾಯ?


Team Udayavani, Sep 25, 2021, 7:50 AM IST

ಕಾರಲ್ಲಿ ಫ್ಲೆಕ್ಸಿ ಫ್ಯೂಯೆಲ್‌ ಎಂಜಿನ್‌ ಕಡ್ಡಾಯ?

ಪುಣೆ: ಮುಂದಿನ ಮೂರರಿಂದ ನಾಲ್ಕು ತಿಂಗಳ ಅವಧಿಯಲ್ಲಿ ದೇಶದಲ್ಲಿನ ಕಾರು ಉತ್ಪಾದಕ ಕಂಪೆನಿಗಳು ಪರ್ಯಾಯ ಇಂಧನ (ಫ್ಲೆಕ್ಸಿ ಫ್ಯೂಯೆಲ್‌ ಎಂಜಿನ್‌) ಎಂಜಿನ್‌ ಅನ್ನು ಪರಿಚಯಿಸಬೇಕಾದ್ದು ಕಡ್ಡಾಯ ಎಂದು ಆದೇಶ ಹೊರಡಿಸಲಾಗುತ್ತದೆ. ಹೀಗೆಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಬಿಎಂಡಬ್ಲ್ಯು, ಮರ್ಸಿಡಿಸ್‌, ಟಾಟಾ, ಮಹೀಂದ್ರಾ ಸೇರಿದಂತೆ ಎಲ್ಲಾ ವಾಹನ ಉತ್ಪಾದಕ ಕಂಪೆನಿಗಳು ಸ್ಥಳೀಯವಾಗಿ ಉತ್ಪಾದಿಸಲಾದ ಇಥೆನಾಲ್‌ನಿಂದ ಕಾರ್ಯನಿರ್ವಹಿಸು ವಂತಾಗಬೇಕು. ದೇಶದ ರಸ್ತೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ನಿಂದ ಓಡುವ ವಾಹನಗಳ ಸಂಖ್ಯೆ ಕಡಿಮೆಯಾಗುವುದನ್ನು ನನ್ನ ಜೀವಿತಾವಧಿಯಲ್ಲಿಯೇ ನೋಡಬೇಕೆಂಬ ಬಯಕೆ ನನ್ನದು ಎಂದೂ ಗಡ್ಕರಿ ಹೇಳಿದ್ದಾರೆ.

ಪುಣೆಯಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕದ ಕೇಂದ್ರ ಸಚಿವರು ಈ ಮಾತುಗಳನ್ನಾಡಿದ್ದಾರೆ. ಬಜಾಜ್‌ ಮತ್ತು ಟಿವಿಎಸ್‌ ಕಂಪೆನಿಗಳಿಗೆ ಕೂಡ ಅವುಗಳು ಉತ್ಪಾದಿಸುವ ದ್ವಿಚಕ್ರ ವಾಹನಗಳಲ್ಲಿಯೂ ಇಂಧನ ಆಯ್ಕೆ ಎಂಜಿನ್‌ ಇರುವಂತೆ ವಾಹನ ವಿನ್ಯಾಸ ಇರಲಿ ಎಂದು ಸಲಹೆ ನೀಡಿರುವುದಾಗಿ ತಿಳಿಸಿದ್ದಾರೆ. ಫ್ಲೆಕ್ಸ್‌ ಇಂಧನ ಎಂದರೆ, ಗ್ಯಾಸೋಲಿನ್‌ ಮತ್ತು ಇಥೆನಾಲ್‌ (ಅಥವಾ ಮಿಥೆನಾಲ್‌) ಸಮ್ಮಿಶ್ರಣವುಳ್ಳ ಪರ್ಯಾಯ ಇಂಧನವಾಗಿದೆ.

ಕಟೌಟ್ ಹಾಕುವವರಿಗೆ ಲೇವಡಿ:

ಹುಟ್ಟಿದ ಹಬ್ಬಕ್ಕೆ ಸಾರ್ವಜನಿಕವಾಗಿ ಕಟೌಟ್‌ ಹಾಕುವ ರಾಜಕೀಯ ಮುಖಂಡರನ್ನು ಸಚಿವ ಗಡ್ಕರಿ ಲೇವಡಿ ಮಾಡಿದ್ದಾರೆ. ದಿಢೀರ್‌ ಜನಪ್ರಿಯರಾಗುವ ನಿಟ್ಟಿನಲ್ಲಿ ರಾಜಕೀಯ ಮುಖಂಡರು ಇಂಥ ಅಡ್ಡದಾರಿಗಳನ್ನು ಹಿಡಿಯುವುದರಿಂದ ಯಾವುದೇ ಪ್ರಯೋಜನವಾಗಲಾರದು ಎಂದಿದ್ದಾರೆ. ಜನ್ಮದಿನ ಸೇರಿದಂತೆ ಹಲವು ಸಂದರ್ಭಗಳಲ್ಲಿ ರಾಜಕಾರಣಿಗಳು ದುಂದುವೆಚ್ಚ ಮಾಡಿ ಕಟೌಟ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಜಯಪ್ರಕಾಶ್‌ ನಾರಾಯಣ್‌, ಜಾರ್ಜ್‌ ಫ‌ರ್ನಾಂಡಿಸ್‌, ಅಟಲ್‌ ಬಿಹಾರಿ ವಾಜಪೇಯಿ ಯಾವತ್ತಾದರೂ ಕಟೌಟ್‌ಗಳನ್ನು ಹಾಕಿಸಿಕೊಂಡಿದ್ದು ನೋಡಿದ್ದೀರಾ? ಪ್ರಾಮಾಣಿಕರು ಮತ್ತು ತಮ್ಮ ನಂಬಿಕೆಯೊಂದಿಗೆ ರಾಜಿ ಮಾಡಿಕೊಳ್ಳದವರನ್ನು ಜನರೇ ಗುರುತಿಸುತ್ತಾರೆ. ಪಕ್ಷಾಂತರ ಮಾಡುತ್ತಾ ಸಚಿವ ಸ್ಥಾನ, ಸಿಎಂ ಸ್ಥಾನ ಪಡೆಯುವವರು ದೀರ್ಘ‌ಕಾಲ ಜನಮಾನಸದಲ್ಲಿ ಉಳಿಯುವುದಿಲ್ಲ ಎಂದೂ ಗಡ್ಕರಿ ಹೇಳಿದ್ದಾರೆ.

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.