ದೇಶದ ಉದ್ದಗಲಕ್ಕೂ ಕಾಂಕ್ರೀಟ್ ರಸ್ತೆ : ಸಚಿವ ಗಡ್ಕರಿ
Team Udayavani, Jul 30, 2017, 9:40 AM IST
ಥಾಣೆ: ದೇಶದ ಎಲ್ಲ ರಸ್ತೆಗಳನ್ನು ಕಾಲ ಕ್ರಮೇಣ ಕಾಂಕ್ರೀಟ್ ರಸ್ತೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೆಚ್ಚು ಕಾಲ ಬಾಳಿಕೆ ಬರುವ ಕಾರಣ ಇನ್ನು ಮುಂದೆ ಕಾಂಕ್ರೀಟ್ ರಸ್ತೆ ಗಳನ್ನು ಮಾಡುವುದರ ಕಡೆಗೆ ಸರಕಾರ ಹೆಚ್ಚಿನ ಗಮನ ಕೊಡಲಿದೆ. 20 ವರ್ಷಗಳ ಹಿಂದೆ ಮುಂಬೈನಲ್ಲಿ ಮಾಡಿದ ಕಾಂಕ್ರೀಟ್ ರಸ್ತೆಗಳು ಇಂದಿಗೂ ಉತ್ತಮವಾಗಿವೆ. ಆದರೆ ಕೆಲವು ಗುತ್ತಿಗೆದಾರರು, ರಾಜಕೀಯ ಪಕ್ಷಗಳು ಮತ್ತು ಅಧಿಕಾರಿಶಾಹಿಗಳು ಅಂತಹ ರಸ್ತೆ ಬೇಕಾಗಿಲ್ಲ ಎಂದು ದಿಕ್ಕು ತಪ್ಪಿಸುತ್ತಾರೆ. ಸಿಮೆಂಟ್ ಕಾಂಕ್ರೀಟಿನ ರಸ್ತೆಗಳು 200 ವರ್ಷಗಳ ಕಾಲ ಬಾಳಿಕೆ ಬರುತ್ತವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ