ವಾಣಿಜ್ಯ ಟ್ರಕ್‌ ಚಾಲಕರಿಗೂ ಚಾಲನಾ ಅವಧಿ ನಿಗದಿಯಾಗಲಿ: ಗಡ್ಕರಿ


Team Udayavani, Sep 21, 2021, 10:00 PM IST

ವಾಣಿಜ್ಯ ಟ್ರಕ್‌ ಚಾಲಕರಿಗೂ ಚಾಲನಾ ಅವಧಿ ನಿಗದಿಯಾಗಲಿ: ಗಡ್ಕರಿ

ನವದೆಹಲಿ: ಪೈಲಟ್‌ಗಳ ಮಾದರಿಯಲ್ಲೇ ಇನ್ನು ಮುಂದೆ ವಾಣಿಜ್ಯ ಟ್ರಕ್‌ ಚಾಲಕರಿಗೂ “ಚಾಲನಾ ಅವಧಿ’ಯನ್ನು ನಿಗದಪಡಿಸಬೇಕು. ಜತೆಗೆ, ವಾಣಿಜ್ಯ ವಾಹನಗಳ ಒಳಗೆ “ನಿದ್ರೆ ಪತ್ತೆ ಸೆನ್ಸರ್‌’ಗಳನ್ನು ಅಳವಡಿಸಬೇಕು. ಆಗ ರಸ್ತೆ ಅಪಘಾತಗಳನ್ನು ತಗ್ಗಿಸಲು ಸಾಧ್ಯ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಮಂಗಳವಾರ ಸರಣಿ ಟ್ವೀಟ್‌ಗಳ ಮೂಲಕ ಅವರು ಈ ರೀತಿಯ ಸಲಹೆಗಳನ್ನು ನೀಡಿದ್ದಾರೆ. ಬಹುತೇಕ ಅಪಘಾತಗಳಿಗೆ ಚಾಲಕನ ಬಳಲಿಕೆಯೇ ಕಾರಣ. ಅದನ್ನು ತಪ್ಪಿಸಬೇಕೆಂದರೆ, ವಾಣಿಜ್ಯ ಟ್ರಕ್‌ಗಳ ಚಾಲಕರಿಗೆ ಇಂತಿಷ್ಟೇ ಚಾಲನಾ ಅವಧಿ ಎಂದು ನಿಗದಿಪಡಿಸಬೇಕು.

ಅಲ್ಲದೇ, ಅವರು ವಾಹನ ಚಾಲನೆ ಮಾಡುತ್ತಾ ನಿದ್ರೆಗೆ ಜಾರದಂತೆ ತಡೆಯಲು, ಸೆನ್ಸೆರ್‌ ಅಳವಡಿಸಬೇಕು. ನಿದ್ದೆ ಆವರಿಸುತ್ತಿದ್ದಂತೆ ಆ ಸೆನ್ಸರ್‌ ಅವರನ್ನು ಎಚ್ಚರಿಸುವಂತಿರಬೇಕು. ಐರೋಪ್ಯ ಮಾದರಿಯಲ್ಲಿ ಇಂಥ “ಸ್ಲೀಪ್ ಡಿಟೆಕ್ಷನ್‌ ಸೆನ್ಸರ್‌’ಗಳನ್ನು ಅಳವಡಿಸುವ ನಿಯಮದ ಕುರಿತು ಚಿಂತನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದೂ ಗಡ್ಕರಿ ಹೇಳಿದ್ದಾರೆ.

ಇದನ್ನೂ ಓದಿ:ಪ್ರದರ್ಶನ ನಿಲ್ಲಿಸಿದ ‘ಸರಸ್ವತಿ’ |ಇತಿಹಾಸದ ಪುಟ ಸೇರಿದ ಮತ್ತೊಂದು ಚಿತ್ರಮಂದಿರ

ಇದೇ ವೇಳೆ, ಇತ್ತೀಚಿನ ದಿನಗಳಲ್ಲಿ ದೇಶದ ಹೆದ್ದಾರಿ ಯೋಜನೆಗಳಲ್ಲಿ ಚೀನಾದ ಕಂಪನಿಗಳು ಹೂಡಿಕೆ ಮಾಡಿಲ್ಲ ಎಂದೂ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.

 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.