ಗೌರಿ ಲಂಕೇಶ್ ಹತ್ಯೆ: ಸೋನಿಯಾ, ರಾಹುಲ್ಗೆ ಗಡ್ಕರಿ ತರಾಟೆ
Team Udayavani, Sep 6, 2017, 6:51 PM IST
ಹೊಸದಿಲ್ಲಿ : ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯ ಆರೋಪವನ್ನು ಬಿಜೆಪಿಯೊಂದಿಗೆ ಅಥವಾ ಅದರ ತತ್ವಗಳನ್ನು ಅನುಸರಿಸುವವರೊಂದಿಗೆ ಜೋಡಿಸುವುದು ನಿರಾಧಾರ ಮತ್ತು ಅನಪೇಕ್ಷಿತ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೇಂದ್ರ ಸರಕಾರಕ್ಕಾಗಲೀ, ಬಿಜೆಪಿ ಅಥವಾ ಯಾವುದೇ ಸಂಘಟನೆಗಾಗಲೀ ಗೌರಿ ಲಂಕೇಶ್ ಅವರ ಹತ್ಯೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಗಡ್ಕರಿ ಹೇಳಿದರು.
ಗೌರಿ ಲಂಕೇಶ್ ಅವರ ಹತ್ಯೆಯನ್ನು ನಾವೂ ಖಂಡಿಸುತ್ತೇವೆ; ಆದರೆ ಕೆಲವೊಂದು ರಾಜಕೀಯ ಪಕ್ಷಗಳು ಈ ಘಟನೆಯನ್ನು ಬಿಜೆಪಿಯೊಂದಿಗೆ, ಕೇಂದ್ರ ಸರಕಾರದೊಂದಿಗೆ ಜೋಡಿಸಿರುವುದು ಖಂಡನೀಯ ಎಂದು ಗಡ್ಕರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ