ಮ್ಯಾಚ್ ಮೊದಲೇ ಫಿಕ್ಸ್ ಆಗಿತ್ತು: ಲಾಲು ಯಾದವ್
Team Udayavani, Aug 2, 2017, 8:25 AM IST
ಪಟ್ನಾ: ತಮ್ಮ ಪಕ್ಷದ ಜತೆಗಿನ ಮೈತ್ರಿ ಕಡಿದುಕೊಂಡು ಬಿಜೆಪಿ ಜತೆ ಸೇರಿ ಸರಕಾರ ರಚಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಆರ್ಜೆಡಿ ನಾಯಕ ಲಾಲು ಪ್ರಸಾದ್ ಮಂಗಳವಾರ ತೀವ್ರ ವಾಗ್ಧಾಳಿ ನಡೆಸಿದ್ದಾರೆ. ನಿತೀಶ್ ಎಸಗಿರುವುದು ಮಹಾ ದ್ರೋಹ ಎಂದು ಆರೋಪಿಸಿದ್ದಾರೆ. ‘ನಿತೀಶ್ ಮತ್ತು ಬಿಜೆಪಿ ಜತೆ ಮೊದಲೇ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು. ತೇಜಸ್ವಿಯಾದವ್ ಕೇವಲ ನೆಪ ಮಾತ್ರ. ನಿತೀಶ್ ಅವರೊಬ್ಬ ಅವಕಾಶವಾದಿ ಮತ್ತು ಪಲ್ಟಾ ರಾಮ್ (ಪಕ್ಷಾಂತರಗಾರ). ತೇಜಸ್ವಿ ರಾಜೀನಾಮೆ ಕೊಟ್ಟಿದ್ದರೂ ನಿತೀಶ್ ಬಿಜೆಪಿ ಜತೆಗೆ ಹೋಗುತ್ತಿದ್ದರು’ ಎಂದು ಲಾಲು ಹೇಳಿದ್ದಾರೆ. ಇನ್ನೊಂದೆಡೆ, ಮಂಗಳವಾರ ಮಾತನಾಡಿರುವ ಬಿಹಾರ ಡಿಸಿಎಂ ಸುಶೀಲ್ ಮೋದಿ, ‘ಇನ್ನು 3 ದಿನಗಳಲ್ಲಿ ರಾಜ್ಯದ ಮರಳು ಮಾಫಿಯಾ ಜತೆ ಲಾಲುಗಿರುವ ನಂಟನ್ನು ಬಹಿರಂಗಪಡಿಸುತ್ತೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !