ತೇಜಸ್ವಿ ರಾಜೀನಾಮೆಯನ್ನು ನಿತೀಶ್ ಎಂದೂ ಕೇಳಿಲ್ಲ: ಲಾಲು ಯಾದವ್
Team Udayavani, Jul 26, 2017, 4:08 PM IST
ಪಟ್ನಾ : “ಬಿಹಾರದ ಮಹಾ ಘಟಬಂಧನದಲ್ಲಿ ಯಾವುದೇ ತೊಂದರೆ ಇಲ್ಲ; ಎಲ್ಲವೂ ಸರಿಯಾಗಿಯೇ ಇದೆ; ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಎಂದೂ ಕೇಳಿದ್ದೇ ಇಲ್ಲ’ ಎಂಬುದಾಗಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಇಂದು ಗುರುವಾರ ಹೇಳಿದ್ದಾರೆ.
“ಬಿಹಾರದಲ್ಲಿ ಮಹಾ ಘಟಬಂಧನವು ಸಾಧ್ಯವಾದದ್ದು ನನ್ನ ಕಠಿನ ಪರಿಶ್ರಮದಿಂದಲೇ’ ಎಂದು ಲಾಲು ಅವರು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು.
“ನಾವು ಘಟಬಂಧನವನ್ನು ರೂಪಿಸಿ ನಿತೀಶ್ ಕುಮಾರ್ ಅರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು; ಹಾಗಿರುವಾಗ ಅವರ್ಯಾಕೆ ಮಹಾ ಘಟಬಂಧನವನ್ನು ಮುರಿಯುತ್ತಾರೆ ? ನಿತೀಶ್ ಅವರು ಮಹಾಘಟಬಂಧನದ ನಾಯಕರು; ಅವರಿಗೆ ಯಾರೂ ಅಗೌರವ ತೋರುವುದನ್ನು ನಾವು ಸಹಿಸುವುದಿಲ್ಲ’ ಎಂದು ಲಾಲು ಹೇಳಿದರು.
ಮಹಾಘಟಬಂಧನದಲ್ಲಿ ಬಿರುಕುಂಟಾಗಿದೆ ಎಂಬ ವರದಿಗಳನ್ನು ಮಾಧ್ಯಮಗಳೇ ಸೃಷ್ಟಿ ಮಾಡಿವೆ ಎಂದು ಲಾಲು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ