ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿಯಲ್ಲ: ಜೆಡಿಯು ಅಧ್ಯಕ್ಷ ಲಲನ್ ಸಿಂಗ್
Team Udayavani, Sep 23, 2022, 10:52 PM IST
ನವ ದೆಹಲಿ: ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿಯಲ್ಲ, ವಿರೋಧ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ಸಹಕಾರಿಯಾಗಲು ಮಾತ್ರ ಅವರು ಬಯಸುತ್ತಾರೆ ಎಂದು ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ (ಲಲನ್ ಸಿಂಗ್) ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳ ಒಗ್ಗಟ್ಟಿನಿಂದ ಭಾರತವನ್ನು ಬಿಜೆಪಿಯಿಂದ ಮುಕ್ತಗೊಳಿಸಬಹುದು ಎಂದರು.
ನಿತೀಶ್ ಕುಮಾರ್ ಅವರು ಸಿಬಿಐ ಅಥವಾ ಇಡಿ ಎರಡಕ್ಕೂ ಹೆದರುವುದಿಲ್ಲ ಬಿಜೆಪಿ ಸಿಬಿಐ ಅನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಇಡೀ ದೇಶಕ್ಕೆ ಕಳವಳಕಾರಿಯಾಗಿದೆ, ಸ್ಥಾಪಿತ ಮತ್ತು ವಿಶ್ವಾಸಾರ್ಹ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಕೊನೆಗೊಳಿಸುತ್ತಿದ್ದೀರಿ ಮತ್ತು ಅವುಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸುತ್ತಿದ್ದೀರಿ ಎಂದು ಲಲನ್ ಸಿಂಗ್ ಕಿಡಿ ಕಾರಿದ್ದಾರೆ.
ನಿತೀಶ್ ಕುಮಾರ್ ಅವರು ಪ್ರಧಾನಿಯಾಗಲು ಬಯಸಿ ಆರ್ಜೆಡಿ ಮತ್ತು ಕಾಂಗ್ರೆಸ್ ಜತೆ ಕೈ ಜೋಡಿಸಲು ಬಿಜೆಪಿ ಬೆನ್ನಿಗೆ ಚೂರಿ ಇರಿದಿದ್ದಾರೆ” ಎಂದು ಕೇಂದ್ರ ಗ್ರಹ ಸಚಿವ ಅಮಿತ್ ಶಾ ಬಿಹಾರದಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಲಲನ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.
ನಿತೀಶ್ ಕುಮಾರ್ ಅವರು ಬಿಜೆಪಿ ಸಖ್ಯ ತೊರೆದ ಬಳಿಕ ಹಲವು ಪ್ರತಿಪಕ್ಷಗಳ ನಾಯಕರನ್ನು ಭೇಟಿಯಾಗಿ ಒಗ್ಗೂಡುವಿಕೆಯ ಕುರಿತಾಗಿ ಚರ್ಚೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ