Bihar; ವಿಧಾನಸಭೆ ವಿಸರ್ಜಿಸಿ ಲೋಕಸಭೆಯ ಜತೆಗೆ ಚುನಾವಣೆಗೆ ಹೋಗಲು ನಿತೀಶ್ ಯೋಜನೆ?


Team Udayavani, Feb 22, 2024, 11:44 AM IST

nitish kumar

ಪಾಟ್ನಾ: ಕೆಲ ವಾರಗಳ ಹಿಂದೆಯಷ್ಟೇ ಆರ್ ಜೆಡಿ ಮೈತ್ರಿ ತೊರೆದು ಮತ್ತೆ ಎನ್ ಡಿಎ ಸಖ್ಯ ಬೆಳೆಸಿ ಹೊಸ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ ಅವರು ಹೊಸ ಒಪ್ಪಂದ ಪ್ರಕಾರ ಬಿಹಾರ ವಿಧಾನಸಭೆಯನ್ನು ಶೀಘ್ರದಲ್ಲಿಯೇ ವಿಸರ್ಜಿಸಲಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯ ಸಮಯದಲ್ಲಿ ಏಕಕಾಲದಲ್ಲಿ ಬಿಹಾರ ವಿಧಾನಸಭೆ ಚುನಾವಣೆಯೂ ನಡೆಯಲಿದೆ ಎಂದು ಮಾಜಿ ಡಿಸಿಎಂ ತೇಜಸ್ವಿ ಯಾದವ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

“ಸುಮಾರು ಒಂದು ತಿಂಗಳಾದರೂ ಬಿಹಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಿಲ್ಲ. ಬಿಜೆಪಿ ಮತ್ತು ಜೆಡಿಯು ನಡುವಿನ ಅವಿಶ್ವಾಸದ ಅಂತರ ಹೆಚ್ಚಿದೆ. ಬಿಹಾರದಲ್ಲಿ ಈಗ ಆಡಳಿತ ಎಂಬುದೇ ಇಲ್ಲ. ಸರ್ಕಾರವು ಐದು ವರ್ಷಗಳ ಕಾಲ ನಡೆಯಬೇಕು ಆದರೆ ಆ ಪಕ್ಷದ ಮುಖ್ಯಸ್ಥರು ಕಳೆದ ಮೂರು ವರ್ಷಗಳಲ್ಲಿ ಮೂರು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ” ಎಂದು ಯಾದವ್ ಹೇಳಿದರು.

ಜನ ವಿಶ್ವಾಸ ಯಾತ್ರೆಯ ವೇಳೆ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯಾದವ್, ಲೋಕಸಭೆಯೊಂದಿಗೆ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ ಅಥವಾ ಜೆಡಿಯು ಖಾತೆ ತೆರೆಯುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮೋದಿ ಅವರಿಗೆ ಒಂದೇ ಒಂದು ಲೋಕಸಭಾ ಸ್ಥಾನವೂ ಸಿಗುವುದಿಲ್ಲ. ಯಾರೂ ನಿತೀಶ್ ಕುಮಾರ್ ಅವರನ್ನು ತೆಗೆದುಹಾಕುತ್ತಿಲ್ಲ ಮತ್ತು ಅವರು ಐದು ವರ್ಷಗಳನ್ನು ಪೂರ್ಣಗೊಳಿಸಲು ಆರ್‌ಜೆಡಿ-ಕಾಂಗ್ರೆಸ್‌ನೊಂದಿಗೆ ಇರಬೇಕಿತ್ತು ಎಂದು ಯಾದವ್ ಹೇಳಿದರು.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಬಿಹಾರದಲ್ಲಿ 7.64 ಕೋಟಿ ಮತದಾರರಿದ್ದು, ಅದರಲ್ಲಿ 4 ಕೋಟಿ ಪುರುಷರು ಮತ್ತು 3.6 ಕೋಟಿ ಮಹಿಳೆಯರು. 21,680 ಮತದಾರರು 100 ವರ್ಷಕ್ಕಿಂತ ಮೇಲ್ಪಟ್ಟವರು. 9.26 ಲಕ್ಷ ಮಂದಿ ಮೊದಲ ಬಾರಿಗೆ ಮತದಾರರಾಗಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.