ನೋಯ್ಡಾ: ಸ್ಮಾರ್ಟ್ ಫೋನ್ ನಲ್ಲಿ “ಆರೋಗ್ಯ ಸೇತು” ಆ್ಯಪ್ ಇಲ್ಲವೇ? ಹಾಗಾದ್ರೆ ಇದು ಅಪರಾಧ
ಸಾರ್ವಜನಿಕ ಸ್ಥಳದಲ್ಲಿ ಉಗುಳುವುದು ಅಥವಾ ಮುಖಕ್ಕೆ ಮಾಸ್ಕ್ ಧರಿಸದೇ ಇದ್ದರೆ ಅಂತಹವರ ವಿರುದ್ಧ ಕ್ರಮ
Team Udayavani, May 5, 2020, 7:40 PM IST
Representative Image
ನವದೆಹಲಿ(ನೋಯ್ಡಾ): ನೋಯ್ಡಾ ಅಥವಾ ಗ್ರೇಟರ್ ನೋಯ್ಡಾದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ತಿರುಗಾಡುವಾಗ ಸ್ಮಾರ್ಟ್ ಪೋನ್ ನಲ್ಲಿ ಆರೋಗ್ಯ ಸೇತು ಆ್ಯಪ್ ಇಲ್ಲದಿದ್ದರೆ ಅದನ್ನು ಕೋವಿಡ್ ನಿಯಮದ ಉಲ್ಲಂಘನೆ ಎಂದು ಪರಿಗಣಿಸಿ ಇದನ್ನು ಅಪರಾಧ ಎಂದು ಪರಿಗಣಿಸಲಾಗುವುದು ಎಂಬುದಾಗಿ ನೋಯ್ಡಾದ ಪೊಲೀಸರು ನೂತನ ನಿಯಮಾವಳಿ ಬಿಡುಗಡೆಗೊಳಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಉಗುಳುವುದು ಅಥವಾ ಮುಖಕ್ಕೆ ಮಾಸ್ಕ್ ಧರಿಸದೇ ಇದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಪ್ರದೇಶ ಗೌತಮ್ ಬುದ್ಧ ನಗರ್ ಪೊಲೀಸರು ತಿಳಿಸಿದ್ದಾರೆ.
ಕೋವಿಡ್ 19 ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೂತನವಾಗಿ ಅಭಿವೃದ್ಧಿಪಡಿಸಿದ ಮೊಬೈಲ್ ಆ್ಯಪ್ ಆರೋಗ್ಯ ಸೇತು. ಜನರಿಗೆ ಸುಲಭವಾಗಿ ಕೋವಿಡ್ ಕುರಿತು ಮಾಹಿತಿ ಹಾಗೂ ಕೋವಿಡ್ 19 ಬಗ್ಗೆ ಮಾಹಿತಿ ಸಂಗ್ರಹಿಸಲು ಕೇಂದ್ರ ಈ ಆ್ಯಪ್ ಅನ್ನು ಬಿಡುಗಡೆ ಮಾಡಿತ್ತು.
ಮೇ 17ರವರೆಗೆ ಸಾರ್ವಜನಿಕ ಸ್ಥಳದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಕಾನೂನು ಬಾಹಿರ ಇದಕ್ಕಾಗಿ 144 ಸೆಕ್ಷನ್ ಮುಂದುವರಿಸಲಾಗಿದೆ.ಕೋವಿಡ್ 19 ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರ ದೇಶಾದ್ಯಂತ ಎರಡು ವಾರಗಳ ಕಾಲ ಲಾಕ್ ಡೌನ್ ಮುಂದುವರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ