ಟೆಕ್ಕಿಗಳ ವಿರುದ್ಧ ಕ್ರಮ ಬೇಡ: ಸಚಿವ ರಾಜೀವ್ ಚಂದ್ರಶೇಖರ್
Team Udayavani, Sep 24, 2022, 11:00 PM IST
ನವದೆಹಲಿ: ಐಟಿ ಕಂಪನಿಗಳಲ್ಲಿ ಟೆಕ್ಕಿಗಳು ಮೂನ್ಲೈಟ್ನಲ್ಲಿ ತೊಡಗಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕೆಲಸದಿಂದ ತೆಗೆದುಹಾಕಬಾರದು. ಈ ಕ್ರಮ ಸರಿಯಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಇಲೆಕ್ಟ್ರಾನಿಕ್ಸ್ ಖಾತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಪ್ರತಿಪಾದಿಸಿದರು.
ನವದೆಹಲಿಯಲ್ಲಿ ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು “ಹಿಡಿತದಲ್ಲಿ ಇರಿಸಿಕೊಂಡು ಕೆಲಸ ಮಾಡಿಸುವಂಥ ವಾತಾವರಣ ಬದಲಾಗಿದೆ. ಕಂಪನಿಗಳು ಈ ನಿಟ್ಟಿನಲ್ಲಿ ಉದ್ಯೋಗಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತಿಲ್ಲ. ದೇಶದಲ್ಲಿ ಯುವ ಟೆಕಿಗಳ ನಿಲುವಿನಲ್ಲಿ ಬದಲಾವಣೆಯಾಗಿದೆ,’ ಎಂದರು.
“ಜೀವನಪೂರ್ತಿ ಒಂದೇ ಕಂಪನಿಯಲ್ಲಿ ಉದ್ಯೋಗ ಮಾಡುವ ಕಾಲ ಬಹಳ ಹಿಂದೆಯೇ ಬದಲಾಗಿದೆ. ತಮ್ಮ ಸ್ವಂತ ಕೌಶಲದಿಂದ ಹೆಚ್ಚಿನ ಮೊತ್ತವನ್ನು ಗಳಿಸುವ ನಿಟ್ಟಿನಲ್ಲಿ ಯುವಕರು ಆತ್ಮವಿಶ್ವಾಸ ಹೊಂದಿದ್ದಾರೆ. ನಿಮ್ಮ ಸ್ಟಾರ್ಟ್ಅಪ್ಗ್ಳಲ್ಲಿ ನೀವು ಕೆಲಸ ಮಾಡುವಂತಿಲ್ಲ ಎಂದು ಉದ್ಯೋಗಿಗಳಿಗೆ ಕಂಪನಿಗಳು ಹೇಳುವಂತಿಲ್ಲ,’ ಎಂದು ರಾಜೀವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ