ವರದಕ್ಷಿಣೆ ಕೇಸ್ಗೆ ವ್ಯಾಪ್ತಿಯ ಮಿತಿಯಿಲ್ಲ: ಸುಪ್ರೀಂ ತೀರ್ಪು
Team Udayavani, Apr 10, 2019, 6:00 AM IST
ಹೊಸದಿಲ್ಲಿ: ಮಹಿಳೆ, ಗಂಡನ ಮನೆಯಿಂದ ಹೊರಬಂದು ಬೇರೆಲ್ಲೇ ಆಶ್ರಯ ಪಡೆದಿದ್ದರೂ ಅಲ್ಲಿಂದಲೇ ಗಂಡನ ಮನೆಯಲ್ಲಿ ತಮ್ಮ ವಿರುದ್ಧದ ವರದಕ್ಷಿಣೆ ಕಿರುಕುಳಗಳ ಬಗ್ಗೆ ಪ್ರಕರಣ ದಾಖಲಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪಿತ್ತಿದೆ. ಈ ಮೂಲಕ, ಇದೇ ವಿಚಾರಕ್ಕೆ ಸಂಬಂಧಿಸಿ ರುಪಾಲಿ ದೇವಿ ಎಂಬ ಮಹಿಳೆಯ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಪೀಠ ತಳ್ಳಿ ಹಾಕಿದೆ.
ಗಂಡನ ಮನೆಯಿಂದ ತವರು ಮನೆಗೆ ಹಿಂದಿರುಗಿದ್ದ ರುಪಾಲಿ ದೇವಿ, ಗಂಡನ ಮನೆಯವರ ವಿರುದ್ಧ ಕಿರು ಕುಳದ ಕೇಸು ದಾಖಲಿಸಿದ್ದರು. ಆದರೆ, ಅದನ್ನು ಆಕ್ಷೇಪಿಸಿದ್ದ ಹೈಕೋರ್ಟ್, ಗಂಡನ ಮನೆ ಅಥವಾ ಅತ್ತೆ/ಮಾವನ ಮನೆ ಯಾವ ನ್ಯಾಯಾಂಗ ಪರಿಧಿಗೆ ಒಳಪಡುತ್ತದೋ ಆ ಪರಿಧಿಯನ್ನು ಬಿಟ್ಟು ಬೇರೆಡೆಯಿಂದ ಕೇಸು ದಾಖಲಿಸಿದರೆ ಅಂಥ ಕೇಸುಗಳ ತನಿಖೆ ಮಾಡುವುದಾಗಲೀ ಅಥವಾ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವುದಾಗಲಿ ಸಲ್ಲದು ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ