
“ಬ್ರಿಟಿಷ್ ದೌರ್ಜನ್ಯದ ವಿರುದ್ಧ ಸಾಕ್ಷ್ಯಚಿತ್ರ ಏಕಿಲ್ಲ’: ಕೇರಳ ರಾಜ್ಯಪಾಲ
Team Udayavani, Jan 29, 2023, 6:55 AM IST

ಹೊಸದಿಲ್ಲಿ: ಬ್ರಿಟಿಷರು ದೇಶದಲ್ಲಿ ಆಡಳಿತ ನಡೆಸುತ್ತಿದ್ದ ವೇಳೆ ದೌರ್ಜನ್ಯ ಎಸಗಿದ್ದರ ವಿರುದ್ಧ ಏಕೆ ಸಾಕ್ಷ್ಯಚಿತ್ರಗಳು ನಿರ್ಮಾಣವಾಗುತ್ತಿಲ್ಲ. ಭಾರತ ಅಭಿವೃದ್ಧಿ ಹೊಂದುತ್ತಿರುವುದನ್ನು ನೋಡಲು ಕೆಲವು ದೇಶಗಳಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಪೂರಕವಾಗಿ ಈ ಬೆಳವಣಿಗೆ ನಡೆದಿದೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ.
ನಮ್ಮ ದೇಶದವರೇ ಕೆಲವರು ನಮ್ಮ ನ್ಯಾಯಾಂಗ ವ್ಯವಸ್ಥೆ ನೀಡಿದ ತೀರ್ಪಿಗಿಂತ ಬಿಬಿಸಿಯ ಸಾಕ್ಷ್ಯಚಿತ್ರವನ್ನು ನಂಬುತ್ತಿರುವುದು ವಿಷಾದನೀಯ ಎಂದು ರಾಜ್ಯಪಾಲರು ಹೇಳಿದ್ದಾರೆ.
ತನಿಖೆಗೆ ಸಮಿತಿ: ದಿಲ್ಲಿ ವಿ.ವಿ. ಆವರಣದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ಯತ್ನ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಏಳು ಸದಸ್ಯರ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ದಿಲ್ಲಿ ವಿ.ವಿ.ಯ ರಜಿನಿ ಅಬಿಬಿ ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್ ಗಳು; ಆರೋಪಿಗಳಿಗೆ ಶೋಧ

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
