ಒಂದೇ ದಿನದಲ್ಲಿ 3 ಚಿತ್ರಗಳು 120 ಕೋಟಿ ಸಂಪಾದಿಸಿವೆ; ಇನ್ನು ಆರ್ಥಿಕ ಹಿಂಜರಿತ ಎಲ್ಲಿದೆ?
Team Udayavani, Oct 12, 2019, 9:20 PM IST
ಹೊಸದಿಲ್ಲಿ: ಅ.2ರಂದು ಮೂರು ಚಿತ್ರಗಳು 120 ಕೋಟಿ ರೂ. ಸಂಪಾದಿಸಿವೆ. ಇನ್ನು ಆರ್ಥಿಕ ಹಿಂಜರಿತ ಎಲ್ಲಿದೆ ಹೇಳಿ..
ಹೀಗೆಂದು ಪ್ರಶ್ನಿಸಿದ್ದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಥಿಕ ಹಿಂಜರಿತದ ಬಗ್ಗೆ ಕೇಳಿದ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದರು.
ನಾನು ವಾಜಪೇಯಿಯವರ ಸಂಪುಟದಲ್ಲಿ ಪ್ರಸಾರ ಮತ್ತು ಮಾಹಿತಿ ಖಾತೆ ಹೊಂದಿದ್ದೆ, ಚಲನಚಿತ್ರಗಳ ಬಗ್ಗೆ ಒಳ್ಳೆಯ ಆಸಕ್ತಿ ಇದೆ. ಚಿತ್ರಗಳು ಉತ್ತಮ ವ್ಯವಹಾರ ನಡೆಸುತ್ತಿವೆ. ಅ.2ರಂದು ಬಿಡುಗಡೆ ಆದ ಚಿತ್ರಗಳು 120 ಕೋಟಿ ರೂ. ಗಳಿಸಿದ್ದಾಗಿ ಚಿತ್ರ ವಿಮರ್ಶಕರು ನನ್ನೊಂದಿಗೆ ಹೇಳಿದ್ದಾರೆ. 120 ಕೋಟಿ ರೂ. ಸಂಪಾದನೆ ದೇಶದ ಆರ್ಥಿಕತೆ ಉತ್ತಮವಾಗಿದೆ ಎಂಬುದಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!