ಸಿಎಎ ಬಗ್ಗೆ ಭಯ ಬೇಡ: ಮೋದಿ
Team Udayavani, Feb 21, 2020, 10:23 PM IST
ನವದೆಹಲಿ: ಸಿಎಎ ಮತ್ತು ಎನ್ಪಿಆರ್ ಬಗ್ಗೆ ಯಾರೂ ಭಯ ಪಡಬೇಕಾದ ಅಗತ್ಯವಿಲ್ಲ. ಯಾರನ್ನೂ ದೇಶದಿಂದ ಹೊರಗಟ್ಟುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭರವಸೆ ನೀಡಿದ್ದಾರೆ.
ಸಿಎಂ ಹುದ್ದೆಗೇರಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಧವ್ ಮತ್ತು ಪುತ್ರ ಆದಿತ್ಯ ಠಾಕ್ರೆ ಶುಕ್ರವಾರ ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್, ಪ್ರಧಾನಿ ಮೋದಿ ಜತೆ ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚಿಸಿದ್ದೇನೆ.
ಸಿಎಎ-ಎನ್ಪಿಆರ್ ಕುರಿತೂ ಮಾತುಕತೆ ನಡೆಸಿದ್ದೇನೆ. ಅದರ ಬಗ್ಗೆ ಯಾರೂ ಭಯ ಪಡಬೇಕಾಗಿಲ್ಲ. ಸಿಎಎ ವಿಚಾರದಲ್ಲಿ ಕೆಲವರು ಜನರನ್ನು ಸುಖಾಸುಮ್ಮನೆ ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ. ಜತೆಗೆ, ಮಹಾ ವಿಕಾಸ್ ಅಘಾಡಿಯಲ್ಲಿ ಭಿನ್ನಮತವೂ ಇಲ್ಲ, ನಮ್ಮ ಸರ್ಕಾರ 5 ವರ್ಷ ಪೂರೈಸಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ