ದೇಶದಲ್ಲಿ ಇಂಧನ ಕೊರತೆ ಇದೆ ಎಂದವರಿಗೆ ಕೇಂದ್ರ ಸರಕಾರದ ಸ್ಪಷ್ಟನೆ
Team Udayavani, Jun 17, 2022, 7:20 AM IST
ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್ ಅಥವಾ ಡೀಸೆಲ್ ಕೊರತೆ ಆವರಿಸಿದೆ. ಹಾಗಾಗಿ ಬೆಂಗಳೂರು ಸೇರಿ ಕೆಲವು ಪ್ರಾಂತ್ಯಗಳಲ್ಲಿನ ಪೆಟ್ರೋಲ್ ಬಂಕ್ಗಳಲ್ಲಿ ತೈಲ ಸಿಗುತ್ತಿಲ್ಲ ಎಂಬ ವದಂತಿಗಳನ್ನು ಕೇಂದ್ರ ಸರಕಾರ ಅಲ್ಲಗಳೆದಿದೆ.
ಕೆಲವು ಪ್ರಾಂತ್ಯಗಳಲ್ಲಿರುವ ಪೆಟ್ರೋಲ್ ಬಂಕ್ಗಳ ಮಾಲಕರಿಂದ ಸರಕಾರಿ ತೈಲ ಕಂಪೆನಿಗಳಿಗೆ ಬರಬೇಕಿರುವ ಬಾಕಿ ಹಣ ಪಾವತಿಯಾಗಿಲ್ಲ. ಆ ಕಾರಣದಿಂದಾಗಿ ಆ ಪ್ರಾಂತ್ಯಗಳಲ್ಲಿನ ಕೆಲವು ಬಂಕ್ಗಳಿಗೆ ತೈಲ ಸರಬರಾಜನ್ನು ಕೆಲವು ದಿನಗಳ ಮಟ್ಟಿಗೆ ತಡೆ ಹಿಡಿದಿರಬಹುದು. ಅದರ ಪರಿಣಾಮ ಕೆಲವು ಬಂಕ್ಗಳಲ್ಲಿ ತೈಲ ಸಿಗದಂತಾಗಿರಬಹುದು.
ಆದರೆ ಇದರ ಆಧಾರದಲ್ಲಿ ದೇಶದಲ್ಲಿ ತೈಲ ಅಭಾವ ಕಾಣಿಸಿಕೊಂಡಿದೆ ಎಂಬ ವಿಚಾರ ಸುಳ್ಳು ಎಂದು ಕೇಂದ್ರದ ಮೂಲಗಳು ಹೇಳಿವೆ. “ಇಂಡಿಯನ್ ಆಯಿಲ್’ನ ವಿ. ಸತೀಶ್ ಕುಮಾರ್ ಟ್ವೀಟ್ ಮಾಡಿ, “ದೇಶದೆಲ್ಲೆಡೆ ತೈಲ ಸರಬರಾಜಿಗೆ ಅಡ್ಡಿಯಾಗಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ