ಯಾವುದೇ ಧಾರ್ಮಿಕ ಚಟುವಟಿಕೆ ನಿರ್ಬಂಧಿಸಿಲ್ಲ; ಸಮವಸ್ತ್ರ ನಿಗದಿ ಅಷ್ಟೆ
Team Udayavani, Sep 22, 2022, 7:33 AM IST
ಹೊಸದಿಲ್ಲಿ: “ಹಿಜಾಬ್ ಅನ್ನು ಕರ್ನಾಟಕದಲ್ಲಿ ನಿಷೇಧಿಸ ಲಾ ಗಿದೆ ಎಂಬಂತೆ ಆರೋಪಗಳನ್ನು ಮಾಡ ಲಾಗುತ್ತಿದೆ. ಇಂದು ನಾನು ಒಂದು ವಿಚಾರವನ್ನು ಸ್ಪಷ್ಟಪಡಿಸುತ್ತೇನೆ. ಅದೇನೆಂದರೆ, ರಾಜ್ಯ ಸರಕಾರ ಹಿಜಾಬ್ ಅನ್ನು ನಿಷೇಧಿಸಿಲ್ಲ. ನಿಷೇಧಿಸುವ ಉದ್ದೇಶವೂ ಇಲ್ಲ.
ಸರಕಾರವು ಧಾರ್ಮಿಕವಾಗಿ ನಿಷ್ಪಕ್ಷವಾದಂಥ ಸಮವಸ್ತ್ರವನ್ನು ನಿಗದಿಪಡಿಸಿದೆ ಅಷ್ಟೆ.’ ಎಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣದ ವಿಚಾರಣೆ ವೇಳೆ ಸರಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ವಾದ ಮಂಡಿಸಿದರು.
ಇದೇ ವೇಳೆ, “ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿದರೆ, ಇತರ ವಿದ್ಯಾರ್ಥಿಗಳನ್ನು ವೈವಿಧ್ಯಕ್ಕೆ ತೆರೆದುಕೊಳ್ಳಲು ಹಾಗೂ ಸಾಂಸ್ಕೃತಿಕವಾಗಿ ಸಂವೇದನಾಶೀಲರಾಗಲು ಅನುವು ಮಾಡಿಕೊಡುತ್ತದೆಯಲ್ಲವೇ’ ಎಂದು ನ್ಯಾ| ಸುಧಾಂಶು ಧುಲಿಯಾ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ