ಹೊಸ ಪಕ್ಷ ಸ್ಥಾಪಿಸುವ ಅಗತ್ಯ ತತ್ಕ್ಷಣಕ್ಕೆ ಇಲ್ಲ: ದಿನಕರನ್
Team Udayavani, Jan 17, 2018, 5:10 PM IST
ಉದಕಮಂಡಲ, ತಮಿಳು ನಾಡು : ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವ ಅಗತ್ಯ ಈ ಕ್ಷಣಕ್ಕೆ ಇಲ್ಲ ಎಂದು ಬದಿಗೊತ್ತಲ್ಪಟ್ಟಿರುವ ಎಐಎಡಿಎಂಕೆ ನಾಯಕ ಟಿ ಟಿ ವಿ ದಿನಕರನ್ ಹೇಳಿದ್ದಾರೆ.
ಎಐಎಡಿಎಂಕೆ (ಅಮ್ಮ) ಹೆಸರಿನಲ್ಲಿ ತನ್ನ ಬಣವು ಕಾರ್ಯವೆಸಗುವುದಕ್ಕೆ ಅನುಮತಿ ನೀಡಬೇಕೆಂದು ಕೋರಿ ತಾನು ಕೋರ್ಟಿಗೆ ಹೋಗುವೆ ಎಂದವರು ಹೇಳಿದರು.
ಪಕ್ಷದ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ವಿ ಕೆ ಶಶಿಕಲಾ ಅವರ ನೇಮಕಾತಿಯನ್ನು ರದ್ದು ಮಾಡಿರುವ ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆಯ ಸಿಂಧುತ್ವವನ್ನು ತಾನು ಈಗಾಗಲೇ ಮದ್ರಾಸ್ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದು ಅದೀಗ ಇತ್ಯರ್ಥಕ್ಕೆ ಬಾಕಿ ಇದೆ ಎಂದು ದಿನಕರನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್