ಮಾಲಿನ್ಯದಿಂದ ಆರೋಗ್ಯ ಸಮಸ್ಯೆಯಿಲ್ಲ: ಜಾವಡೇಕರ್
Team Udayavani, Dec 6, 2019, 9:56 PM IST
ನವದೆಹಲಿ: ಮಾಲಿನ್ಯ ಜನರ ಜೀವನ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಭಾರತದ ಯಾವ ಅಧ್ಯಯನವೂ ಸಾಬೀತುಪಡಿಸಿಲ್ಲ ಎಂಬ ಹೇಳಿಕೆ ನೀಡಿ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಟೀಕೆಗೆ ಗುರಿಯಾಗಿದ್ದಾರೆ. ಸಚಿವರ ಈ ಹೇಳಿಕೆ ದಡ್ಡತನದಿಂದ ಕೂಡಿದೆ ಎಂದು ಪರಿಸರ ವಿಜ್ಞಾನಿಗಳು ಟೀಕಿಸಿದ್ದಾರೆ.
ಶುಕ್ರವಾರ ಸದನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಾವಡೇಕರ್, ಮಾಲಿನ್ಯದ ಕುರಿತು ಜನರಲ್ಲಿ ನಾವು ಭೀತಿ ಹುಟ್ಟುಹಾಕುವುದು ಬೇಡ. ಮಾಲಿನ್ಯ ಆರೋಗ್ಯಕ್ಕೆ ಮಾರಕ, ಅದರಿಂದ ಜೀವಿತಾವಧಿ ಕುಂಠಿತವಾಗುತ್ತದೆ ಎಂದು ಯಾವುದೇ ಭಾರತೀಯ ಅಧ್ಯಯನಗಳೂ ಸಾಬೀತು ಮಾಡಿಲ್ಲ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್