ಸಿಇಒ ನೇಮಕಾತಿಯಿಲ್ಲ: ಟಾಟಾ ಸನ್ಸ್ ಸ್ಪಷ್ಟನೆ
Team Udayavani, Sep 15, 2021, 9:30 PM IST
ನವದೆಹಲಿ: ಟಾಟಾ ಸನ್ಸ್ ಸಂಸ್ಥೆಯಲ್ಲಿ ಸಿಇಒ ನೇಮಕ ಮಾಡಿಕೊಳ್ಳಲಾಗುವುದು, ಆಡಳಿತ ವರ್ಗದಲ್ಲಿ ಬದಲಾವಣೆ ತರಲಾಗುವುದು ಎನ್ನುವ ಸುದ್ದಿ ಹರಿದಾಡಿದ್ದರ ಬಗ್ಗೆ ಸಂಸ್ಥೆಯ ಅಧ್ಯಕ್ಷ ಎನ್. ಚಂದ್ರಶೇಖರನ್ ಮತ್ತು ಮುಖ್ಯಸ್ಥ ರತನ್ ಟಾಟಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಸ್ಥೆಯ ಆಡಳಿತ ನವೀಕರಣದ ಬಗ್ಗೆ ಯಾವುದೇ ಚರ್ಚೆಯೂ ನಡೆದಿಲ್ಲ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.
“ಈ ರೀತಿಯ ಸುದ್ದಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆಳ ಬೆಳವಣಿಗೆಗೆ ಅಡ್ಡಿ ತರುತ್ತವಷ್ಟೇ. ಈ ರೀತಿ ಸುಳ್ಳು ಸುದ್ದಿ ಹರಿದಾಡಿದ್ದರ ಬಗ್ಗೆ ಬೇಸರವಾಗಿದೆ ’ ಎಂದು ರತನ್ ಟಾಟಾ ತಿಳಿಸಿದ್ದಾರೆ.
ಇದನ್ನೂ ಓದಿ:ಮುಂಬರುವ ಚುನಾವಣೆಗೆ ಬಿಜೆಪಿ ಸಿದ್ದವಾಗಿದೆ : ಕಂದಾಯ ಸಚಿವ ಆರ್ ಅಶೋಕ್
“ಅಂತಹ ನಿರ್ಧಾರಗಳನ್ನು ಸಂಸ್ಥೆಯ ಸಮಿತಿ ತೆಗೆದುಕೊಳ್ಳುತ್ತದೆ. ಈಗ ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ. ಈ ಸುಳ್ಳು ಸುದ್ದಿ ನಮಗೆ ನಿರಾಶೇ ತಂದಿದೆ’ ಎಂದು ಚಂದ್ರಶೇಖರನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ