ನೇತಾರರ ಸಂಪತ್ತಿಗೇಕಿಲ್ಲ ಮಿತಿ?
Team Udayavani, Sep 7, 2017, 8:45 AM IST
ನವದೆಹಲಿ: “ರಾಜಕೀಯ ನೇತಾರರ ಸಂಪತ್ತು ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸುವ ಬಗ್ಗೆ ಯಾವುದೇ ಕ್ರಮಗಳು ಏಕಿಲ್ಲ’?
ಹೀಗೆಂದು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದು ಸುಪ್ರೀಂಕೋರ್ಟ್. ಈ ಬಗ್ಗೆ ಕೇಂದ್ರ ಯಾಕೆ ಮೌನ ವಹಿಸಿದೆ ಎಂದು ನ್ಯಾಯಮೂರ್ತಿ ಜೆ.ಚಲ ಮೇಶ್ವರ್ ಅವರನ್ನೊಳಗೊಂಡ ನ್ಯಾಯ ಪೀಠ ಪ್ರಶ್ನಿಸಿದೆ. ಚುನಾವಣೆಯಲ್ಲಿ ಹಣ ಬಲ ಹೆಚ್ಚಾಗುತ್ತಿದೆ. ಚುನಾವಣಾ ಸುಧಾರಣೆಯಾಗಬೇಕೆಂದು ಸರ್ಕಾರವೇ ಹಲವು ಸಂದರ್ಭಗಳಲ್ಲಿ ವಾದಿಸುತ್ತಿದೆ. ಆದರೆ ರಾಜಕೀಯ ನೇತಾರರ ಸಂಪತ್ತು ವೃದ್ಧಿಯಾಗುತ್ತಿರುವ ಬಗ್ಗೆ ನಿಯಂತ್ರಣ ಹೇರದೆ ಮೌನವಾಗಿರುವುದು ಅಚ್ಚರಿ ತಂದಿದೆ ಎಂದು ನ್ಯಾ.ಚಲಮೇಶ್ವರ್ ಪ್ರಶ್ನಿಸಿದ್ದಾರೆ. ಇದುವೇ ಏನು ಸರ್ಕಾರದ ನಿಲುವು ಎಂದು ಪ್ರಶ್ನಿಸಿದ್ದಾರೆ? ಸೆ.12ರೊಳಗಾಗಿ ಕೋರ್ಟ್ಗೆ ಮಾಹಿತಿ ಬೇಕೆಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ