2020 ಜನವರಿ ಬಳಿಕ ನೆಫ್ಟ್ ಪಾವತಿಗೆ ಶುಲ್ಕವಿಲ್ಲ


Team Udayavani, Nov 8, 2019, 5:18 PM IST

RBI

ಹೊಸದಿಲ್ಲಿ: ಡಿಜಿಟಲ್‌ ವ್ಯವಹಾರವನ್ನು ಉತ್ತೇಜಿಸುವ ಸಲುವಾಗಿ 2020 ಜನವರಿಯಿಂದ ನೆಫ್ಟ್ ಪಾವತಿ (ನ್ಯಾಷನಲ್‌ ಎಲೆಕ್ಟ್ರಾನಿಕ್‌ ಫ‌ಂಡ್ಸ್‌ ಟ್ರಾನ್ಸ್‌ಫ‌ರ್‌) ಮೇಲೆ ಯಾವುದೇ ಶುಲ್ಕವನ್ನು ವಿಧಿಸದಂತೆ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಬ್ಯಾಂಕುಗಳಿಗೆ ಸೂಚಿಸಿದೆ.

ಸದ್ಯ ಡಿಜಿಟಲ್‌ ಮಾದರಿಯಲ್ಲಿ ಹಣ ವರ್ಗಾವಣೆಗೆ ನೆಫ್ಟ್ ಮತ್ತು ಆರ್‌ಟಿಜಿಎಸ್‌ ಎಂಬ ವಿಧಾನಗಳಿದ್ದು, ಇದಕ್ಕೆ ಬ್ಯಾಂಕುಗಳು ನಿರ್ದಿಷ್ಟ ಶುಲ್ಕ ವಿಧಿಸುತ್ತವೆ. ಈ ವ್ಯವಸ್ಥೆಗಳು ಆರ್‌ಬಿಐನಿಂದ ನಿಯಂತ್ರಿತವಾಗುತ್ತವೆ.

ಸುರಕ್ಷಿತ ಹಣ ವರ್ಗಾವಣೆಗೆ ಈ ಎರಡೂ ಡಿಜಿಟಲ್‌ ಮಾರ್ಗಗಳು ಉತ್ತಮವಾಗಿದ್ದು, ಇತ್ತೀಚಿನ ದಿನಗಳಲ್ಲಿ ಇವುಗಳ ಬಳಕೆ ಹೆಚ್ಚಿವೆ.

2018 ಅಕ್ಟೋಬರ್‌ನಿಂದ 2019 ಸೆಪ್ಟೆಂಬರ್‌ವರೆಗಿನ ಅವಧಿಯಲ್ಲಿ ನಗದು ರಹಿತ ವ್ಯವಹಾರದಲ್ಲಿ ಡಿಜಿಟಲ್‌ ಪಾವತಿಯ ಪ್ರಮಾಣ ಶೇ.96ರಷ್ಟಿದೆ.

ಇದೇ ಅವಧಿಯಲ್ಲಿ ನೆಫ್ಟ್ ಮತ್ತು ಯುಪಿಐ (ಯುನಿಫೈಡ್‌ ಪೇಮೆಂಟ್‌ ಇಂಟರ್‌ಫೇಸ್‌) ತಲಾ 252 ಕೋಟಿ ರೂ. ಮತ್ತು 874 ಕೋಟಿ ರೂ.ಗಳ ಹಣದ ವ್ಯವಹಾರ ಮಾಡಿದೆ. ಈ ಮೂಲಕ ವಾರ್ಷಿಕ ಬೆಳವಣಿಗೆ ದರ ಶೇ.20ರಷ್ಟು ಮತ್ತು ಶೇ.263ರಷ್ಟಾಗಿದೆ.

ಸದ್ಯ ನೆಫ್ಟ್ ಅವಧಿಯನ್ನು ಬೆಳಗ್ಗೆ 8ರಿಂದ ಸಂಜೆ 7 ಗಂಟೆವರೆಗೆ ಇಡಲಾಗಿದೆ. ಜತೆಗೆ 2019 ಡಿಸೆಂಬರ್‌ನಿಂದ ದಿನದ 24 ತಾಸೂ ನೆಫ್ಟ್ ಮೂಲಕ ಹಣದ ವರ್ಗಾವಣೆಗೆ ಅವಕಾಶ ನೀಡುವುದಾಗಿ ಆರ್‌ಬಿಐ ಹೇಳಿತ್ತು.

ಸದ್ಯ ನೆಫ್ಟ್ ಮತ್ತು ಆರ್‌ಟಿಜಿಎಸ್‌ನಿಂದ ಹಣ ವರ್ಗಾವಣೆ ಮಾಡಿದ್ದಕ್ಕೆ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಯಾವುದೇ ಶುಲ್ಕವನ್ನು ವಿಧಿಸುತ್ತಿಲ್ಲ. ಇದು ಬ್ಯಾಂಕ್‌ನ ವೆಬ್‌ ಮೂಲಕ ಆಗಿದ್ದರೆ, ಬ್ರ್ಯಾಂಚ್‌ ಮೂಲಕ ಮಾಡಿದ ವ್ಯವಹಾರಕ್ಕೆ ಸಣ್ಣ ಪ್ರಮಾಣದ ಶುಲ್ಕ ವಿಧಿಸಲಾಗುತ್ತಿದೆ.

ಟಾಪ್ ನ್ಯೂಸ್

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.