ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗದಿರಲಿ: ಸುಪ್ರೀಂ ಕೋರ್ಟ್‌


Team Udayavani, Dec 7, 2022, 6:33 AM IST

ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗದಿರಲಿ: ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: “ಯಾರು ಕೂಡ ಖಾಲಿ ಹೊಟ್ಟೆಯಲ್ಲಿ ನಿದ್ರೆ ಮಾಡದಂತೆ ನೋಡಿಕೊಳ್ಳುವುದು ನಮ್ಮ ಸಂಸ್ಕೃತಿ’ ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಆಹಾರಧಾನ್ಯಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ಅಲ್ಲದೇ, ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಣಿಯಾಗಿರುವ ವಲಸೆ ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಸಂಖ್ಯೆಯನ್ನು ನಮೂದಿಸಿರುವ ಹೊಸ ಚಾರ್ಟ್‌ ಸಲ್ಲಿಕೆ ಮಾಡುವಂತೆಯೂ ನ್ಯಾ| ಎಂ.ಆರ್‌.ಶಾ ನೇತೃತ್ವದ ನ್ಯಾಯಪೀಠ ನಿರ್ದೇಶನ ನೀಡಿದೆ.

ಕಟ್ಟಕಡೆಯ ವ್ಯಕ್ತಿಗೂ ಆಹಾರ ಒದಗಿಸುವುದು ಸರಕಾರದ ಕರ್ತವ್ಯ. ಕೊರೊನಾ ಅವಧಿಯಲ್ಲಿ ಜನ ರಿಗೆ ಆಹಾರ ಧಾನ್ಯ ತಲುಪುವಂತೆ ಕೇಂದ್ರ ಸರಕಾರ ನೋಡಿ ಕೊಂಡಿತ್ತು. ಅದು ಈಗಲೂ ಮುಂದುವರಿಯಬೇಕು. ಯಾರೂ ಕೂಡ ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎಂದೂ ನ್ಯಾಯಪೀಠ ಹೇಳಿದೆ.

 

ಟಾಪ್ ನ್ಯೂಸ್

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

1-sad-asd

ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

1-sad-asd

ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

sub registrar

ಸಬ್‌ರಿಜಿಸ್ಟ್ರಾರ್‌ ಕಚೇರಿಗಳು ಇನ್ನು ಸ್ಮಾರ್ಟ್‌

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

ಶ್ರೀರಾಮನ ವನವಾಸದ ಚಿತ್ರಕೂಟ ಭಾರತೀಯರೆಲ್ಲ ವೀಕ್ಷಿಸಬೇಕಾದ ಸ್ಥಳ;ವಿದ್ಯಾಧೀಶ ತೀರ್ಥ ಸ್ವಾಮೀಜಿ

ಶ್ರೀರಾಮನ ವನವಾಸದ ಚಿತ್ರಕೂಟ ಭಾರತೀಯರೆಲ್ಲ ವೀಕ್ಷಿಸಬೇಕಾದ ಸ್ಥಳ;ವಿದ್ಯಾಧೀಶ ತೀರ್ಥ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.