ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗದಿರಲಿ: ಸುಪ್ರೀಂ ಕೋರ್ಟ್
Team Udayavani, Dec 7, 2022, 6:33 AM IST
ಹೊಸದಿಲ್ಲಿ: “ಯಾರು ಕೂಡ ಖಾಲಿ ಹೊಟ್ಟೆಯಲ್ಲಿ ನಿದ್ರೆ ಮಾಡದಂತೆ ನೋಡಿಕೊಳ್ಳುವುದು ನಮ್ಮ ಸಂಸ್ಕೃತಿ’ ಎಂದು ಹೇಳಿರುವ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಆಹಾರಧಾನ್ಯಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ಅಲ್ಲದೇ, ಇ-ಶ್ರಮ ಪೋರ್ಟಲ್ನಲ್ಲಿ ನೋಂದಣಿಯಾಗಿರುವ ವಲಸೆ ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಸಂಖ್ಯೆಯನ್ನು ನಮೂದಿಸಿರುವ ಹೊಸ ಚಾರ್ಟ್ ಸಲ್ಲಿಕೆ ಮಾಡುವಂತೆಯೂ ನ್ಯಾ| ಎಂ.ಆರ್.ಶಾ ನೇತೃತ್ವದ ನ್ಯಾಯಪೀಠ ನಿರ್ದೇಶನ ನೀಡಿದೆ.
ಕಟ್ಟಕಡೆಯ ವ್ಯಕ್ತಿಗೂ ಆಹಾರ ಒದಗಿಸುವುದು ಸರಕಾರದ ಕರ್ತವ್ಯ. ಕೊರೊನಾ ಅವಧಿಯಲ್ಲಿ ಜನ ರಿಗೆ ಆಹಾರ ಧಾನ್ಯ ತಲುಪುವಂತೆ ಕೇಂದ್ರ ಸರಕಾರ ನೋಡಿ ಕೊಂಡಿತ್ತು. ಅದು ಈಗಲೂ ಮುಂದುವರಿಯಬೇಕು. ಯಾರೂ ಕೂಡ ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎಂದೂ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್ಪಾಲ್ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?
ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ
ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ
ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು
ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್ಪಾಲ್ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?
ಸಬ್ರಿಜಿಸ್ಟ್ರಾರ್ ಕಚೇರಿಗಳು ಇನ್ನು ಸ್ಮಾರ್ಟ್
ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ
ಶ್ರೀರಾಮನ ವನವಾಸದ ಚಿತ್ರಕೂಟ ಭಾರತೀಯರೆಲ್ಲ ವೀಕ್ಷಿಸಬೇಕಾದ ಸ್ಥಳ;ವಿದ್ಯಾಧೀಶ ತೀರ್ಥ ಸ್ವಾಮೀಜಿ