500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ


Team Udayavani, Jun 8, 2023, 4:17 PM IST

shaktikant-das

ಹೊಸದಿಲ್ಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಹೇಳಿದ್ದಾರೆ.

“ಆರ್‌ ಬಿಐ ರೂ. 500 ನೋಟುಗಳನ್ನು ಹಿಂತೆಗೆದುಕೊಳ್ಳುವ ಅಥವಾ 1,000 ರೂ. ಮುಖಬೆಲೆಯ ನೋಟುಗಳನ್ನು ಮರು ಪರಿಚಯಿಸುವ ಬಗ್ಗೆ ಯೋಚಿಸುತ್ತಿಲ್ಲ; ಸಾರ್ವಜನಿಕರು ಊಹಾಪೋಹ ಮಾಡಬಾರದು ಎಂದು ವಿನಂತಿಸುತ್ತಿದ್ದೇವೆ” ಎಂದು ಎಫ್‌ವೈ 24 ರ ಎರಡನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಅನಾವರಣಗೊಳಿಸಿದ ನಂತರ ದಾಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ:ಓವಲ್ ನಲ್ಲಿ ಸ್ಮಿತ್ ಭರ್ಜರಿ ಶತಕ: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ ಸ್ಟೀವ್

2,000 ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಆರ್‌ ಬಿಐ ಗವರ್ನರ್ ಈ ಸ್ಪಷ್ಟನೆ ನೀಡಿದ್ದಾರೆ. ಚಲಾವಣೆಯಲ್ಲಿದ್ದ ರೂ.2000 ನೋಟುಗಳಲ್ಲಿ ಶೇ.50ರಷ್ಟು ನೋಟುಗಳು ವಾಪಸ್ ಬಂದಿವೆ ಎಂದು ದಾಸ್ ಹೇಳಿದ್ದಾರೆ. ವಾಪಸ್ ಬಂದಿರುವ ನೋಟುಗಳ ಮೌಲ್ಯ 1.82 ಲಕ್ಷ ಕೋಟಿ ರೂ.ಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

“2,000 ರೂ.ಗಳ ಒಟ್ಟು ರೂ. 3.62 ಲಕ್ಷ ಕೋಟಿ ರೂ. ನೋಟುಗಳು ಚಲಾವಣೆಯಲ್ಲಿವೆ. ಘೋಷಣೆಯ ನಂತರ ಸುಮಾರು ರೂ. 1.8 ಲಕ್ಷ ಕೋಟಿ ರೂ. ರೂ. 2,000 ನೋಟುಗಳು ವಾಪಸ್ ಬಂದಿವೆ. ಇದು ಚಲಾವಣೆಯಲ್ಲಿದ್ದ 2,000 ನೋಟುಗಳ ಸರಿಸುಮಾರು ಶೇ. 50ರಷ್ಟು. .,” ಅವರು ವಿವರಿಸಿದರು.

ಟಾಪ್ ನ್ಯೂಸ್

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.