ನಿವೃತ್ತಿ ವಯೋಮಿತಿ ಹೆಚ್ಚಳ ಆದೇಶ ಹಿಂಪಡೆದ ಕೇರಳ ಸರ್ಕಾರ
Team Udayavani, Nov 2, 2022, 8:45 PM IST
ತಿರುವನಂತಪುರ: ರಾಜ್ಯ ಸರ್ಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವವರ ನಿವೃತ್ತಿ ವಯೋಮಿತಿಯನ್ನು 60 ವರ್ಷಕ್ಕೆ ಹೆಚ್ಚಿಸಿದ್ದ ಆದೇಶವನ್ನು ಕೇರಳ ಸರ್ಕಾರ ವಾಪಸ್ ಪಡೆದಿದೆ.
ಕಳೆದ ವಾರವಷ್ಟೇ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದ ಔಚಿತ್ಯವನ್ನು ಕಾಂಗ್ರೆಸ್ ನೇತೃತ್ವದ ಯುಡಿಎಫ್, ಬಿಜೆಪಿ ಆಕ್ಷೇಪ ಮಾಡಿದ್ದವು.
ಈ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಸಂಪುಟ ಸಭೆ ನಡೆದು, ವಯೋಮಿತಿ ಹೆಚ್ಚಳ ಆದೇಶವನ್ನು ವಾಪಸ್ ಪಡೆದುಕೊಳ್ಳಲು ನಿರ್ಧರಿಸಲಾಗಿದೆ.
ನಿವೃತ್ತಿ ವಯೋಮಿತಿ ಏರಿಕೆ ರಾಜ್ಯದ ಉದ್ಯೋಗಾಕಾಂಕ್ಷಿ ಯುವಕರಿಗೆ ಮಾಡಿದ ಮೋಸ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
Sandeshkhali ಪ್ರಕರಣಕ್ಕೆ ದಿಢೀರ್ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್!
BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್
Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!
MUST WATCH
ಹೊಸ ಸೇರ್ಪಡೆ
Rank: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ
Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ