ಮದರಸಾ ವಿದ್ಯಾರ್ಥಿಗಳಿಗೆ ಇನ್ನು ಸ್ಕಾಲರ್ಶಿಪ್ ಇಲ್ಲ
9, 10ನೇ ತರಗತಿ ಮಕ್ಕಳಿಗಷ್ಟೇ ವಿದ್ಯಾರ್ಥಿವೇತನ
Team Udayavani, Nov 28, 2022, 7:00 PM IST
ಲಕ್ನೋ: ಉತ್ತರಪ್ರದೇಶದ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಇನ್ನು ಮುಂದೆ ಸ್ಕಾಲರ್ಶಿಪ್ಗೆ ಅರ್ಜಿ ಹಾಕುವಂತಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.
ಈವರೆಗೆ ಬೇರೆ ಬೇರೆ ಕೋರ್ಸ್ಗಳಿಗೆ ಅನುಗುಣವಾಗಿ 1ರಿಂದ 5ನೇ ತರಗತಿವರೆಗಿನ ಮದರಸಾ ವಿದ್ಯಾರ್ಥಿಗಳಿಗೆ 1 ಸಾವಿರ ರೂ.ಗಳ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು. ಕಳೆದ ವರ್ಷ 16.558 ಮದರಸಾಗಳ 5 ಲಕ್ಷದಷ್ಟು ಮಕ್ಕಳು ಈ ಸ್ಕಾಲರ್ಶಿಪ್ ಪಡೆದಿದ್ದರು.
ಆದರೆ, ಈಗ ವಿದ್ಯಾರ್ಥಿವೇತನವನ್ನು ಸ್ಥಗಿತಗೊಳಿಸಿರುವ ಕೇಂದ್ರ ಸರ್ಕಾರ, “1ರಿಂದ 8ರವರೆಗಿನ ಶಿಕ್ಷಣವನ್ನು ಶಿಕ್ಷಣ ಹಕ್ಕು ಕಾಯ್ದೆಯಡಿ ಉಚಿತವಾಗಿ ಒದಗಿಸಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟ ಮತ್ತು ಪುಸ್ತಕಗಳೂ ಉಚಿತವಾಗಿ ನೀಡಲಾಗುತ್ತಿದೆ.
ಹೀಗಿರುವಾಗ, ವಿದ್ಯಾರ್ಥಿವೇತನ ನೀಡಬೇಕಾದ ಅಗತ್ಯವಿಲ್ಲ’ ಎಂದಿದೆ. ಕೇವಲ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ದೊರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!